Webdunia - Bharat's app for daily news and videos

Install App

ಗಾಯವಾಗಿದ್ದರೂ ಶಿಖರ್ ಧವನ್ ತಂಡದೊಂದಿಗೇ ಯಾಕಿದ್ದಾರೆ? ಬಹಿರಂಗಪಡಿಸಿದ ಕೊಹ್ಲಿ

Webdunia
ಶನಿವಾರ, 15 ಜೂನ್ 2019 (09:40 IST)
ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಪಂದ್ಯದ ವೇಳೆ ಹೆಬ್ಬರಳಿಗೆ ಗಾಯ ಮಾಡಿಕೊಂಡು ಕ್ರಿಕೆಟ್ ನಿಂದ ಮೂರು ವಾರಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರೂ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇನ್ನೂ ತಂಡದೊಂದಿಗೇ ಯಾಕಿದ್ದಾರೆ? ಈ ಪ್ರಶ್ನೆಗೆ ನಾಯಕ ಕೊಹ್ಲಿ ಉತ್ತರಿಸಿದ್ದಾರೆ.


ಧವನ್ ರನ್ನು ಇನ್ನೂ ತಂಡದಲ್ಲಿಯೇ ಉಳಿಸಿಕೊಂಡಿರುವುದಕ್ಕೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ ಬಗ್ಗೆ ಇದ್ದ ಅನುಮಾನಗಳಿಗೆ ಕೊಹ್ಲಿ ಉತ್ತರ ನೀಡಿದ್ದಾರೆ.

‘ಧವನ್ ಗೆ ಆಡಬೇಕು ಎಂಬ ಆಸೆ ತುಂಬಾ ಇದೆ. ಬಹುಶಃ ಅವರ ಈ ಹತಾಶೆ, ಅಭಿಲಾಷೆಯಿಂದ ಅವರು ಬೇಗನೇ ಗುಣಮುಖರಾಗಬಹುದು. ಇದರಿಂದ ಅವರು ಸೆಮಿಫೈನಲ್ ಹಂತದ ವೇಳೆಗೆ ಆಡಲು ಸಮರ್ಥರಾಗಬಹುದು. ಅದಕ್ಕಾಗಿಯೇ ಅವರನ್ನು ಇನ್ನೂ ತಂಡದಲ್ಲಿಯೇ ಉಳಿಸಿಕೊಂಡಿದ್ದೇವೆ’ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments