ಕತೆ ಇಷ್ಟಕ್ಕೇ ಮುಗಿದಿಲ್ಲ! ಆಸೀಸ್ ಗೆ ವಿರಾಟ್ ಕೊಹ್ಲಿ ಎಚ್ಚರಿಕೆ ಕೊಟ್ಟಿದ್ದೇಕೆ?!

Webdunia
ಮಂಗಳವಾರ, 26 ಸೆಪ್ಟಂಬರ್ 2017 (07:27 IST)
ನವದೆಹಲಿ: ನಾವು ಐದು ಪಂದ್ಯಗಳ ಸರಣಿಯಲ್ಲಿ ಮೂರು ಪಂದ್ಯ ಗೆದ್ದು ಸರಣಿ ಗೆಲುವು ಪಡೆದಿರಬಹುದು. ಇಷ್ಟಕ್ಕೇ ಕತೆ ಮುಗಿದಿಲ್ಲ ಎಂದು ವಿರಾಟ್ ಕೊಹ್ಲಿ ಎದುರಾಳಿ ನಾಯಕನಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

 
ಅಷ್ಟಕ್ಕೂ ಕೊಹ್ಲಿ ಯಾಕೆ ಹೀಗೊಂದು ಸಂದೇಶ ರವಾನಿಸಿದರು ಗೊತ್ತಾ? ಮತ್ತೆ ಸ್ಟೀವ್ ಸ್ಮಿತ್ ಜತೆ ಜಗಳ ಕಾಯುವ ಪ್ಲ್ಯಾನ್ ಏನಾದ್ರೂ ಇದ್ಯಾ ಎಂದು ಅನುಮಾನಿಸಬೇಡಿ.

ಅಸಲಿಗೆ ಕೊಹ್ಲಿ ಹೀಗೆ ಹೇಳಿದ್ದು, ಮುಂದಿನ ಪಂದ್ಯವನ್ನೂ ಮೊದಲಿನಷ್ಟೇ ಮಹತ್ವ ತೆಗೆದುಕೊಂಡು ಆಡುತ್ತೇವೆ ಎಂದು. ನಮ್ಮ ಎಲ್ಲಾ 15 ಆಟಗಾರರಿಗೂ ಒಂದೇ ಸಂದೇಶ ನೀಡಲಾಗಿದೆ. ಯಾರನ್ನೇ ಆಯ್ಕೆ ಮಾಡಿದರೂ ಮೈದಾನಕ್ಕಿಳಿದ ತಕ್ಷಣ ಎದುರಾಳಿಗಳ ಮೇಲೆ ಕರುಣೆಯಿಲ್ಲದೇ ಮುನ್ನುಗ್ಗು ಎಂದು ಸೂಚನೆ ಕೊಡಲಾಗಿದೆ. ಹಾಗಾಗಿ ಮುಂದಿನ ಪಂದ್ಯವನ್ನೂ ಹಗುರವಾಗಿ ಕಾಣುವಂತೇ ಇಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments