Webdunia - Bharat's app for daily news and videos

Install App

ಆರ್ ಸಿಬಿ ಸೋಲಿನ ಬಳಿಕ ಮ್ಯಾಚ್ ರೆಫರಿ ರೂಂಗೆ ನುಗ್ಗಿ ಕೂಗಾಡಿದ ವಿರಾಟ್ ಕೊಹ್ಲಿ! ಇದೀಗ ಶಿಸ್ತು ಕ್ರಮದ ಭೀತಿ

Webdunia
ಶನಿವಾರ, 30 ಮಾರ್ಚ್ 2019 (08:38 IST)
ಬೆಂಗಳೂರು: ಮುಂಬೈ ಇಂಡಿಯನ್ಸ್ ವಿರುದ್ಧ ಮೊನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಅಂಪಾಯರ್ ಗಳ ಪ್ರಮಾದದಿಂದ ನೋ ಬಾಲ್ ಘೋಷಿಸದೇ ಆರ್ ಸಿಬಿ ಸೋಲಿಗೆ ಕಾರಣವಾಗಿದ್ದು ನಾಯಕ ವಿರಾಟ್ ಕೊಹ್ಲಿ ಪಿತ್ತ ನೆತ್ತಿಗೇರಿಸಿದೆ.


ಪಂದ್ಯದ ಬಳಿಕ ನೇರವಾಗಿ ಮ್ಯಾಚ್ ರೆಫರಿ ಕೊಠಡಿಗೆ ನುಗ್ಗಿದ ಕೊಹ್ಲಿ ಬಾಯಿಗೆ ಬಂದಂತೆ ರೆಫರಿ ವಿರುದ್ಧ ಕೂಗಾಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲ, ಪ್ರತ್ಯಕ್ಷದರ್ಶಿಗಳ ಪ್ರಕಾರ, ಕೊಹ್ಲಿ ತನ್ನ ಮೇಲೆ ಶಿಸ್ತು ಕ್ರಮ ಕೈಗೊಂಡರೂ ಪರವಾಗಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ ಎಂದು ವರದಿಯಾಗಿದೆ.

ವಿರಾಟ್ ಕೊಹ್ಲಿ ಈ ರೀತಿ ಮಾಡಿದ್ದು ನಿಜವೇ ಆಗಿದ್ದರೆ ಅದು ಆರ್ ಸಿಬಿ ಮತ್ತು ಅವರ ಮೇಲೆ ಪರಿಣಾಮ ಬೀರಲಿದೆ. ಕೊಹ್ಲಿಯ ವರ್ತನೆಗೆ ಅವರ ವಿರುದ್ಧ ಶಿಸ್ತು ಕ್ರಮ ಅಥವಾ ಆರ್ ಸಿಬಿ ಅಂಕ ಕಳೆದುಕೊಳ್ಳುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments