Webdunia - Bharat's app for daily news and videos

Install App

ಚೆಂಡು ತಗುಲಿದ ಕ್ಯಾಮರಾಮೆನ್ ಮೇಲೆ ಮಾನವೀಯತೆ ಪ್ರದರ್ಶಿಸಿದ ನಾಯಕ ಕೊಹ್ಲಿ

Webdunia
ಬುಧವಾರ, 15 ನವೆಂಬರ್ 2017 (08:57 IST)
ಕೋಲ್ಕೊತ್ತಾ: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆಡಲು ಟೀಂ ಇಂಡಿಯಾ ಅಭ್ಯಾಸ ಜೋರಾಗಿ ನಡೆದಿದೆ. ಈ ಅಭ್ಯಾಸದ ನಡುವೆ ಗಾಯಗೊಂಡ ಕ್ಯಾಮರಾ ಮೆನ್ ಮೇಲೆ ನಾಯಕ ಕೊಹ್ಲಿ ಕರುಣೆ ತೋರಿದ ಪ್ರಸಂಗವೂ ನಡೆದಿದೆ.

 
ಮೊಹಮ್ಮದ್ ಶಮಿ ಬೌಲಿಂಗ್  ನಲ್ಲಿ ಕೊಹ್ಲಿ ಬ್ಯಾಟಿಂಗ್ ಪ್ರಾಕ್ಟೀಸ್ ಮಾಡುತ್ತಿದ್ದಾಗ ಬಾಲ್ ಮಿಸ್ ಆಗಿ ಟಿವಿ ವಾಹಿನಿಯ ಕ್ಯಾಮರಾಮೆನ್ ಒಬ್ಬರ ಹಣೆಗೆ ಚೆಂಡು ಬಡಿದಿದೆ.

ತಕ್ಷಣ ಅಭ್ಯಾಸ ನಿಲ್ಲಿಸಿ ಕ್ಯಾಮರಾ ಮೆನ್ ಕಡೆಗೆ ಧಾವಿಸಿದ ಕೊಹ್ಲಿ ಟೀಂ ಇಂಡಿಯಾ ದೈಹಿಕ ತರಬೇತುದಾರನನ್ನು ಕರೆಸಿ ತಕ್ಷಣ ಚಿಕಿತ್ಸೆ ಕೊಡಿಸಿದ್ದಾರೆ. ಕ್ಯಾಮರಾಮೆನ್ ಚೇತರಿಸಿಕೊಂಡ ನಂತರವಷ್ಟೇ ಕೊಹ್ಲಿ ಮರಳಿ ಅಭ್ಯಾಸಕ್ಕೆ ತೆರಳಿದರು. ಕೊಹ್ಲಿಯ ನಡೆ ಅಲ್ಲಿದ್ದವರ ಮೆಚ್ಚುಗೆಗೆ ಪಾತ್ರವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments