Webdunia - Bharat's app for daily news and videos

Install App

ಐಪಿಎಲ್ ರದ್ದಾದ ಬೆನ್ನಲ್ಲೇ ಕೊರೋನಾ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡ ವಿರಾಟ್ ಕೊಹ್ಲಿ

Webdunia
ಗುರುವಾರ, 6 ಮೇ 2021 (09:55 IST)
ಮುಂಬೈ: ಐಪಿಎಲ್ 14 ಕೊರೋನಾ ಕಾರಣದಿಂದ ರದ್ದಾದ ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.


ಇತ್ತೀಚೆಗಷ್ಟೇ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಸದ್ಯದಲ್ಲೇ ನಾವು ಕೊರೋನಾ ವಿರುದ್ಧ  ಪರಿಹಾರ ಕಾರ್ಯಕ್ಕೆ ಹೊಸ ಯೋಜನೆಯೊಂದನ್ನು ಹೊರತರಲಿದ್ದೇವೆ. ಇದರ ಬಗ್ಗೆ ಮಾಹಿತಿ ನೀಡಲಿದ್ದೇವೆ ಎಂದಿದ್ದರು.

ಇದೀಗ ಐಪಿಎಲ್ ರದ್ದಾದ ಬೆನ್ನಲ್ಲೇ ತಮ್ಮ ಮುಂಬೈ ನಿವಾಸಕ್ಕೆ ಆಗಮಿಸಿರುವ ಕೊಹ್ಲಿ ಯುವ ಸೇನಾ ಸಂಘದ ಸದಸ್ಯ ರಾಹುಲ್ ಎನ್ ಕನಾಲ್ ಜೊತೆ ಮಾತುಕತೆ ನಡೆಸಿದ್ದಾರೆ. ಕೊರೋನಾ ಪರಿಹಾರಕ್ಕೆ ತಾವು ಯಾರ ರೀತಿ ತೊಡಗಿಸಿಕೊಳ್ಳಬಹುದು ಎಂದು ಚರ್ಚೆ ನಡೆಸಿದ್ದಾರೆ. ಸದ್ಯದಲ್ಲೇ ಕೊಹ್ಲಿಯ ಯೋಜನೆ ಏನೆಂಬುದು ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments