Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಯಶಸ್ಸು, ಎಂಎಸ್ ಧೋನಿಗೆ ಆಪತ್ತು

Webdunia
ಬುಧವಾರ, 21 ಡಿಸೆಂಬರ್ 2016 (11:07 IST)
ಕೋಲ್ಕೊತ್ತಾ: ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ಯಶಸ್ಸು ಕಾಣುತ್ತಿರುವುದು, ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿ ಸ್ಥಾನಕ್ಕೆ ಕುತ್ತು ತಂದಿದೆ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

ಮುಂದೊಂದು ದಿನ ಕೊಹ್ಲಿ ಏಕದಿನಕ್ಕೂ ನಾಯಕರಾಗುವುದು ನಿಶ್ಚಿತ. ಆದರೆ ಯಾವಾಗ ಎನ್ನುವುದಷ್ಟೇ ಬಾಕಿ. ಮುಂಬರುವ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯಾರನ್ನು ನಾಯಕರಾಗಿಸಬೇಕು ಎಂದು ಆಯ್ಕೆಗಾರರು ಮುಂಬರುವ ನಾಯಕರ ಬಗ್ಗೆ ತೀರ್ಮಾನಿಸಬಹುದು. ಹೀಗಾಗಿ ಮುಂದಿನ ಇಂಗ್ಲೆಂಡ್ ಏಕದಿನ ಸರಣಿ ಧೋನಿ ಪಾಲಿಗೆ ನಿರ್ಣಾಯಕ ಎಂದು ಗಂಗೂಲಿ ಹೇಳಿದ್ದಾರೆ.

ಈ ಹಿಂದೆ ಎಂಎಸ್ ಧೋನಿ 2019 ರ ವಿಶ್ವಕಪ್ ವರೆಗೆ ಆಡುವ ಇಂಗಿತ ವ್ಯಕ್ತಪಡಿಸಿದ್ದರು. ಹೀಗಾಗಿ ಸಹಜವಾಗಿ ಮುಂದಿನ ಏಕದಿನ ಸರಣಿಗಳನ್ನು ಗೆಲ್ಲಲು ಧೋನಿ ಮೇಲೆ ಒತ್ತಡವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ಮುಂದಿನ ಸುದ್ದಿ
Show comments