Webdunia - Bharat's app for daily news and videos

Install App

ಸೈನಿಕರಷ್ಟು ನಿಸ್ವಾರ್ಥಿಗಳು, ಸಾಹಸಿಗಳು ಇನ್ಯಾರು ಇಲ್ಲ ಎಂದ ವಿರಾಟ್ ಕೊಹ್ಲಿ

Webdunia
ಬುಧವಾರ, 17 ಜೂನ್ 2020 (11:04 IST)
ಮುಂಬೈ: ಗ್ಯಾಲ್ವಾನ್ ಕಣಿವೆಯಲ್ಲಿ ಚೀನಾ ಸೇನೆಯ ಜತೆ ನಡೆದ ಸಂಘರ್ಷದಲ್ಲಿ ಹುತಾತ್ಮ ಯೋಧರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗೌರವ ಸಮರ್ಪಿಸಿದ್ದಾರೆ.


ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿರುವ ಕೊಹ್ಲಿ ನಿಮ್ಮಷ್ಟು ಧೈರ್ಯವಂತರು, ನಿಸ್ವಾರ್ಥಿಗಳು ಯಾರೂ ಇಲ್ಲ ಎಂದು ಕೊಂಡಾಡಿದ್ದಾರೆ.

‘ನಮ್ಮ ದೇಶವನ್ನು ರಕ್ಷಿಸಲು ಗ್ಯಾಲ್ವಾನ್ ಕಣಿವೆಯಲ್ಲಿ ಪ್ರಾಣ ತೆತ್ತ ಯೋಧರಿಗೆ ನನ್ನ ಸೆಲ್ಯೂಟ್. ನಿಮ್ಮಷ್ಟು ಸಾಹಸಿಗಳು, ನಿಸ್ವಾರ್ಥಿಗಳು ಇನ್ನೊಬ್ಬರಿಲ್ಲ. ಹುತಾತ್ಮರ ಕುಟುಂಬಗಳಿಗೆ ಸಂತಾಪಗಳು. ನಮ್ಮ ಪ್ರಾರ್ಥನೆಗಳ ಮೂಲಕ ಅವರಿಗೆ ಧೈರ್ಯ ಸಿಗಲಿ, ಹುತಾತ್ಮರ ಆತ್ಮಗಳಿಗೆ ಚಿರಶಾಂತಿ ಸಿಗಲಿ’ ಎಂದು ಕೊಹ್ಲಿ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments