Webdunia - Bharat's app for daily news and videos

Install App

ಮೊಹಮ್ಮದ್ ಸಿರಾಜ್ ರನ್ನು ಆಡುವ ಬಳಗಕ್ಕೆ ಸೇರಿಸಲು ಕೊಹ್ಲಿ ಶತಾಯ ಗತಾಯ ಪ್ರಯತ್ನ

Webdunia
ಶುಕ್ರವಾರ, 11 ಜೂನ್ 2021 (09:03 IST)
ಸೌಥಾಂಪ್ಟನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಯುವ ವೇಗಿ ಮೊಹಮ್ಮದ್ ಸಿರಾಜ್ ಮೇಲೆ ಅಪಾರ ಭರವಸೆ. ಹೀಗಾಗಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲೂ ಈ ಯುವ ವೇಗಿಯನ್ನು ಆಡಿಸಲು ಶತಾಯ ಗತಾಯ ಪ್ರಯತ್ನ ನಡೆಸುತ್ತಿದ್ದಾರೆ.


ಆದರೆ ಸಿರಾಜ್ ರನ್ನು ಆಡುವ ಬಳಗದಲ್ಲಿ ಸೇರಿಸಲು ಅನುಭವಿ ಆಟಗಾರರೊಬ್ಬರಿಗೆ ಕೊಕ್ ನೀಡಲೇಬೇಕು. ಸದ್ಯಕ್ಕೆ ವೇಗಿಗಳಾಗಿ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಇದ್ದಾರೆ. ಸಿರಾಜ್ ರನ್ನು ತಂಡದಲ್ಲಿ ಸೇರ್ಪಡೆಗೊಳಿಸಲು ಕೊಹ್ಲಿ ಇವರಲ್ಲಿ ಯಾರಾದರೂ ಒಬ್ಬರಿಗೆ ಕೊಕ್ ನೀಡಬೇಕಾಗುತ್ತದೆ.

ಮೊಹಮ್ಮದ್ ಶಮಿ ಜೊತೆಗೆ ಸಿರಾಜ್ ರನ್ನು ಆರಂಭಿಕ ಬೌಲರ್ ಗಳಾಗಿ ಬಳಸುವ ಇರಾದೆ ಕೊಹ್ಲಿಯದ್ದು. ಬುಮ್ರಾರನ್ನು ತಂಡದಿಂದ ಹೊರಗಿಡುವ ಧೈರ್ಯ ಖಂಡಿತಾ ಕೊಹ್ಲಿ ಮಾಡಲ್ಲ. ಹಾಗಿದ್ದರೆ ಅನುಭವಿ ಇಶಾಂತ್ ರನ್ನು ಹೊರಗಿಡುವ ಕಠಿಣ ನಿರ್ಧಾರ ಮಾಡುತ್ತಾರಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments