Webdunia - Bharat's app for daily news and videos

Install App

ಧೋನಿ ಹೆಸರು ಕೂಗಬೇಡಿ! ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಹೀಗೆ ತಾಕೀತು ಮಾಡಿದ್ದೇಕೆ?

Webdunia
ಶುಕ್ರವಾರ, 6 ಡಿಸೆಂಬರ್ 2019 (09:45 IST)
ಹೈದರಾಬಾದ್: ಧೋನಿ ಎಂದರೆ ಯಾವತ್ತಿಗೂ ತನ್ನ  ನಾಯಕ, ಆದರ್ಶ ಎನ್ನುವ ವಿರಾಟ್ ಕೊಹ್ಲಿ ಯಾವುದೇ ಕಾರಣಕ್ಕೂ ಧೋನಿ ಹೆಸರು ಕೂಗಿ ಅವಮಾನ ಮಾಡಬೇಡಿ ಎಂದಿದ್ದಾರೆ! ಆದರೆ ಯಾಕೆ ಹೀಗೆ ಹೇಳಿದರು ಗೊತ್ತಾ?


ಕೊಹ್ಲಿ ಹೀಗೆ ಹೇಳಿದ್ದು ರಿಷಬ್ ಪಂತ್ ರನ್ನು ಅಣಕಿಸುವ ಅಭಿಮಾನಿಗಳಿಗೆ. ಪಂತ್ ವಿಕೆಟ್ ಕೀಪಿಂಗ್ ನಲ್ಲಿ ವೈಫಲ್ಯ ಅನುಭವಿಸಿದಾಗಲೆಲ್ಲಾ ಧೋನಿಗೆ ಹೋಲಿಸಿ ಲೇವಡಿ ಮಾಡುತ್ತಾರೆ. ಆದರೆ ನಾಳೆಯಿಂದ ವಿಂಡೀಸ್ ವಿರುದ್ಧ ಟಿ20 ಸರಣಿ ಆರಂಭವಾಗಲಿದ್ದು, ಪಂತ್ ವೈಫಲ್ಯವಾದಾಗ ಅವರಿಗೆ ಈ ರೀತಿ ಟಾಂಗ್ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

‘ರಿಷಬ್ ರ ಸಾಮರ್ಥ್ಯ ನಮಗೆ ಗೊತ್ತು. ಒಂದು ವೇಳೆ ಅವರು ವಿಫಲರಾದಾಗ ಮೈದಾನದಲ್ಲಿ ಅಭಿಮಾನಿಗಳು ಧೋನಿ ಹೆಸರು ಕರೆದು ಅವರಿಗೆ ಅವಮಾನ ಮಾಡಬೇಡಿ. ಇದು ಯಾವುದೇ ಆಟಗಾರನಿಗೆ ತೋರುವ ಅಗೌರವ. ನಮ್ಮದೇ ದೇಶದಲ್ಲಿ ಆಡುವಾಗ ನಮಗೆ ಬೆಂಬಲ ನೀಡಬೇಕು’ ಎಂದು ಕೊಹ್ಲಿ ತಾಕೀತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮ್ಯಾಂಚೆಸ್ಟರ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ಕೆಎಲ್ ರಾಹುಲ್

IND vs ENG: ಆಕಾಶ್ ದೀಪ್, ಅರ್ಷ್ ದೀಪ್ ಬಳಿಕ ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನಿಗೆ ಗಾಯ

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ಮುಂದಿನ ಸುದ್ದಿ
Show comments