Webdunia - Bharat's app for daily news and videos

Install App

ಧೋನಿ ಹೆಸರು ಕೂಗಬೇಡಿ! ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಹೀಗೆ ತಾಕೀತು ಮಾಡಿದ್ದೇಕೆ?

Webdunia
ಶುಕ್ರವಾರ, 6 ಡಿಸೆಂಬರ್ 2019 (09:45 IST)
ಹೈದರಾಬಾದ್: ಧೋನಿ ಎಂದರೆ ಯಾವತ್ತಿಗೂ ತನ್ನ  ನಾಯಕ, ಆದರ್ಶ ಎನ್ನುವ ವಿರಾಟ್ ಕೊಹ್ಲಿ ಯಾವುದೇ ಕಾರಣಕ್ಕೂ ಧೋನಿ ಹೆಸರು ಕೂಗಿ ಅವಮಾನ ಮಾಡಬೇಡಿ ಎಂದಿದ್ದಾರೆ! ಆದರೆ ಯಾಕೆ ಹೀಗೆ ಹೇಳಿದರು ಗೊತ್ತಾ?


ಕೊಹ್ಲಿ ಹೀಗೆ ಹೇಳಿದ್ದು ರಿಷಬ್ ಪಂತ್ ರನ್ನು ಅಣಕಿಸುವ ಅಭಿಮಾನಿಗಳಿಗೆ. ಪಂತ್ ವಿಕೆಟ್ ಕೀಪಿಂಗ್ ನಲ್ಲಿ ವೈಫಲ್ಯ ಅನುಭವಿಸಿದಾಗಲೆಲ್ಲಾ ಧೋನಿಗೆ ಹೋಲಿಸಿ ಲೇವಡಿ ಮಾಡುತ್ತಾರೆ. ಆದರೆ ನಾಳೆಯಿಂದ ವಿಂಡೀಸ್ ವಿರುದ್ಧ ಟಿ20 ಸರಣಿ ಆರಂಭವಾಗಲಿದ್ದು, ಪಂತ್ ವೈಫಲ್ಯವಾದಾಗ ಅವರಿಗೆ ಈ ರೀತಿ ಟಾಂಗ್ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

‘ರಿಷಬ್ ರ ಸಾಮರ್ಥ್ಯ ನಮಗೆ ಗೊತ್ತು. ಒಂದು ವೇಳೆ ಅವರು ವಿಫಲರಾದಾಗ ಮೈದಾನದಲ್ಲಿ ಅಭಿಮಾನಿಗಳು ಧೋನಿ ಹೆಸರು ಕರೆದು ಅವರಿಗೆ ಅವಮಾನ ಮಾಡಬೇಡಿ. ಇದು ಯಾವುದೇ ಆಟಗಾರನಿಗೆ ತೋರುವ ಅಗೌರವ. ನಮ್ಮದೇ ದೇಶದಲ್ಲಿ ಆಡುವಾಗ ನಮಗೆ ಬೆಂಬಲ ನೀಡಬೇಕು’ ಎಂದು ಕೊಹ್ಲಿ ತಾಕೀತು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಲ್ಲಿ ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್‌: ಸನ್‌ರೈಸರ್ಸ್‌ಗೆ ಮುಖಭಂಗ

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

ಮುಂದಿನ ಸುದ್ದಿ
Show comments