Webdunia - Bharat's app for daily news and videos

Install App

ನಮ್ಮಲ್ಲಿ ಒಬ್ಬರನ್ನು ಕೆಣಕಿದರೂ ಹುಷಾರ್! ಕೊಹ್ಲಿ ವಾರ್ನಿಂಗ್

Webdunia
ಬುಧವಾರ, 18 ಆಗಸ್ಟ್ 2021 (09:10 IST)
ಲಾರ್ಡ್ಸ್: ನೀವು ನಮ್ಮ ತಂಡದಲ್ಲಿ ಒಬ್ಬರನ್ನು ಕೆಣಕಿದರೂ ನಾವು ಎಲ್ಲಾ 11 ಆಟಗಾರರೂ ನಿಮ್ಮ ಮೇಲೆ ಮುಗಿಬೀಳುತ್ತೇವೆ ಹೀಗಂತ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಎದುರಾಳಿಗಳಿಗೆ ವಾರ್ನ್ ಮಾಡಿದ್ದಾರೆ.


ಲಾರ್ಡ್ಸ್ ಟೆಸ್ಟ್ ವೇಳೆ ಎದುರಾಳಿ ಕ್ರಿಕೆಟಿಗರಿಂದ, ಅಭಿಮಾನಿಗಳಿಂದ ಟೀಂ ಇಂಡಿಯಾ ಆಟಗಾರರು ಸಾಕಷ್ಟು ಕಿರಿ ಕಿರಿ ಅನುಭವಿಸಿದ್ದರು. ಅದರಲ್ಲೂ ಕೆಎಲ್ ರಾಹುಲ್ ಮೇಲಂತೂ ಇಂಗ್ಲೆಂಡ್ ಪ್ರೇಕ್ಷಕರು ಬಾಟಲಿ ಕಾರ್ಕ್ ಎಸೆದು ಹದ್ದುಮೀರಿದ ವರ್ತನೆ ತೋರಿದ್ದರು.

ನಮ್ಮ ಗೆಲುವಿಗೆ ಈ ಆನ್ ಫೀಲ್ಡ್ ಘರ್ಷಣೆಗಳೇ ಕಾರಣವಾಯ್ತು ಎಂದು ಕೊಹ್ಲಿ ಪಂದ್ಯದ ಬಳಿಕ ಹೇಳಿಕೊಂಡಿದ್ದಾರೆ. ಕೊಹ್ಲಿಯನ್ನು ಮೈದಾನದಲ್ಲಿ ಕೆಣಕಿದರೆ ಅವರು ಅದರ ದುಪ್ಪಟ್ಟು ತಿರುಗಿಸಿಕೊಡುತ್ತಾರೆ ಎಂದು ಎಲ್ಲಾ ಎದುರಾಳಿಗಳಿಗೂ ಗೊತ್ತು. ಆದರೆ ಇಂಗ್ಲೆಂಡ್ ಕ್ರಿಕೆಟಿಗರು ಅದೇ ತಪ್ಪನ್ನು ಮಾಡಿ ಅದಕ್ಕೆ ತಕ್ಕ ಬೆಲೆ ಪಡೆದಿದ್ದಾರೆ. ಪಂದ್ಯದ ಬಳಿಕ ಕೊಹ್ಲಿ ‘ನಮಗೆ ಆನ್ ಫೀಲ್ಡ್ ನಲ್ಲಿ ನಡೆದ ಘಟನೆಗಳೇ ಗೆಲುವಿಗೆ ಸ್ಪೂರ್ತಿಯಾಯಿತು. ನಮ್ಮ ಒಬ್ಬ ಆಟಗಾರನನ್ನು ಕೆಣಕಿದರೆ ನಾವು ಎಲ್ಲಾ 11 ಆಟಗಾರರು ಸೇರಿ ಮುಯ್ಯಿ ತೀರಿಸಿಕೊಳ್ಳುತ್ತೇವೆ’ ಎಂದು ಎದುರಾಳಿಗಳಿಗೆ ನೇರವಾಗಿ ವಾರ್ನ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments