Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಕಳೆದ ಐದು ವರ್ಷಗಳಿಂದ ಕಾದಿದ್ದು ಯಾರಿಗಾಗಿ ಗೊತ್ತಾ?!

Webdunia
ಸೋಮವಾರ, 25 ಸೆಪ್ಟಂಬರ್ 2017 (07:32 IST)
ಇಂಧೋರ್: ಇಂಧೋರ್ ಪಂದ್ಯ ಮಗಿದ ಮೇಲೆ ಭಾರೀ ಸಂತಸದಲ್ಲಿದ್ದ ನಾಯಕ ವಿರಾಟ್ ಕೊಹ್ಲಿ ಕಳೆದ ಐದು ವರ್ಷಗಳಿಂದ ನಾವು ಇಂತಹ ಒಬ್ಬನಿಗಾಗಿಯೇ ಕಾದಿದ್ದೆವು ಎಂದಿದ್ದಾರೆ. ಆ ‘ಇಂತಹ’ ವ್ಯಕ್ತಿ ಯಾರು ಗೊತ್ತಾ?

 
ಟೀಂ ಇಂಡಿಯಾದಲ್ಲಿ ಸದ್ಯಕ್ಕೆ ಗೆಲುವಿನ ಕುದುರೆಯಾಗಿರುವ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆ ನಾಯಕ ಕೊಹ್ಲಿ  ಈ ರೀತಿ ಪಂದ್ಯ  ಮುಗಿದ ಮೇಲೆ ಹೊಗಳಿಕೆಯ ಸುರಿಮಳೆ ಸುರಿಸಿದ್ದಾರೆ.

ಮತ್ತೊಮ್ಮೆ ಪ್ರಥಮ ಏಕದಿನ ಪಂದ್ಯದ ಜಾದೂ ಮಾಡಿದ ಹಾರ್ದಿಕ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿಳಿದು ಭರ್ಜರಿಯಾಗಿ ಬ್ಯಾಟ್ ಬೀಸಿದರು. ಅವರ ಸಿಡಿಲಬ್ಬರದ ಬ್ಯಾಟಿಂಗ್ ನಿಂದಾಗಿ ಭಾರತಕ್ಕೆ 293 ರನ್ ಗಳ ಟಾರ್ಗೆಟ್ ಜುಜುಬಿಯಾಗಿ ಕಂಡಿತು.

ಯುವ ಆಲ್ ರೌಂಡರ್ ಈ ರೀತಿಯ ಕಮಾಲ್ ಮಾಡುತ್ತಿರುವುದು ಈ ಸರಣಿಯಲ್ಲಿ ಎರಡನೇ ಬಾರಿ. ಹೀಗಾಗಿ ನಾಯಕನ ವಿಶೇಷ ಹೊಗಳಿಕೆ ಪಾಂಡ್ಯಗೆ ಸಿಕ್ಕಿತ್ತು. ಪಂದ್ಯ ನಂತರ ಮಾತನಾಡಿದ ಕೊಹ್ಲಿ, ಇಂತಹ ಒಬ್ಬ ಪರಿಪೂರ್ಣ ಆಲ್ ರೌಂಡರ್ ಗಾಗಿ ತಂಡ ಐದು ವರ್ಷಗಳಿಂದ ಕಾದು ಕುಳಿತಿತ್ತು. ಕೊನೆಗೂ ನಾವು ಬಯಸಿದ ಆಲ್ ರೌಂಡರ್ ನಮಗೆ ಸಿಕ್ಕಿದ್ದಾನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments