Webdunia - Bharat's app for daily news and videos

Install App

ಸಹಕ್ರಿಕೆಟಿಗರಿಗೆ ತೊಂದರೆಯಾದರೆ ಸುಮ್ಮನಿರಲ್ಲ ವಿರಾಟ್ ಕೊಹ್ಲಿ!

Webdunia
ಶುಕ್ರವಾರ, 20 ಆಗಸ್ಟ್ 2021 (11:26 IST)
ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಸದಸ್ಯರನ್ನು ಯಾರೇ ಕೆಣಕಿದರೂ ಸುಮ್ಮನಿರುವ ಮನುಷ್ಯನೇ ಅಲ್ಲ ಎಂದು ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಮಾಂಟಿ ಪಣೇಸರ್ ಹೇಳಿದ್ದಾರೆ.


ತಮ್ಮ ಸಹ ಕ್ರಿಕೆಟಿಗರಿಗೆ ಯಾರಾದರೂ ಏನಾದರೂ ಹೇಳಿದರೆ ಅವರು ಸಹಿಸಲ್ಲ. ಎರಡನೇ ಟೆಸ್ಟ್ ಪಂದ್ಯದಲ್ಲೂ ಇದೇ ನಡೆದಿರುವುದು ಎಂದು ಪಣೇಸರ್ ಹೇಳಿದ್ದಾರೆ.

ಬಹುಶಃ ಇಂಗ್ಲೆಂಡ್ ಮ್ಯಾನೇಜ್ ಮೆಂಟ್ ಟೀಂ ಇಂಡಿಯಾ 10-11 ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳಿಗೆ ಬೌನ್ಸರ್ ಹಾಕಿ ಕೆಣಕುವ ಪ್ರಯತ್ನ ನಡೆಸಿದರು. ಆದರೆ ಇದನ್ನೇ ಅವರು ಲಾಭಕ್ಕೆ ಬಳಸಿಕೊಂಡರು. ಇಡೀ ತಂಡವೇ ಇಂಗ್ಲೆಂಡ್ ವಿರುದ್ಧ ತಿರುಗಿಬಿತ್ತು ಎಂದು ಪಣೇಸರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments