ಸಹಕ್ರಿಕೆಟಿಗರಿಗೆ ತೊಂದರೆಯಾದರೆ ಸುಮ್ಮನಿರಲ್ಲ ವಿರಾಟ್ ಕೊಹ್ಲಿ!

Webdunia
ಶುಕ್ರವಾರ, 20 ಆಗಸ್ಟ್ 2021 (11:26 IST)
ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಸದಸ್ಯರನ್ನು ಯಾರೇ ಕೆಣಕಿದರೂ ಸುಮ್ಮನಿರುವ ಮನುಷ್ಯನೇ ಅಲ್ಲ ಎಂದು ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಮಾಂಟಿ ಪಣೇಸರ್ ಹೇಳಿದ್ದಾರೆ.


ತಮ್ಮ ಸಹ ಕ್ರಿಕೆಟಿಗರಿಗೆ ಯಾರಾದರೂ ಏನಾದರೂ ಹೇಳಿದರೆ ಅವರು ಸಹಿಸಲ್ಲ. ಎರಡನೇ ಟೆಸ್ಟ್ ಪಂದ್ಯದಲ್ಲೂ ಇದೇ ನಡೆದಿರುವುದು ಎಂದು ಪಣೇಸರ್ ಹೇಳಿದ್ದಾರೆ.

ಬಹುಶಃ ಇಂಗ್ಲೆಂಡ್ ಮ್ಯಾನೇಜ್ ಮೆಂಟ್ ಟೀಂ ಇಂಡಿಯಾ 10-11 ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳಿಗೆ ಬೌನ್ಸರ್ ಹಾಕಿ ಕೆಣಕುವ ಪ್ರಯತ್ನ ನಡೆಸಿದರು. ಆದರೆ ಇದನ್ನೇ ಅವರು ಲಾಭಕ್ಕೆ ಬಳಸಿಕೊಂಡರು. ಇಡೀ ತಂಡವೇ ಇಂಗ್ಲೆಂಡ್ ವಿರುದ್ಧ ತಿರುಗಿಬಿತ್ತು ಎಂದು ಪಣೇಸರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments