Webdunia - Bharat's app for daily news and videos

Install App

ಪಂಜಾಬ್ ಬ್ಯಾಂಕ್ ಅವ್ಯವಹಾರದ ನಡುವೆ ಕೇಳಿ ಬಂತು ವಿರಾಟ್ ಕೊಹ್ಲಿ ಹೆಸರು!

Webdunia
ಭಾನುವಾರ, 25 ಫೆಬ್ರವರಿ 2018 (08:47 IST)
ನವದೆಹಲಿ: ಉದ್ಯಮಿ ನೀರವ್ ಮೋದಿ ವಂಚನೆಯಿಂದಾಗಿ ಪಂಜಾಬ್ ಬ್ಯಾಂಕ್ ಸಾವಿರಾರು ಕೋಟಿ ರೂ. ಅವ್ಯವಹಾರ ಹಗರಣದಲ್ಲಿ ಕಳಂಕ ಮೈ ಮೇಲೆ ಎಳೆದುಕೊಂಡಿದ್ದು ನಿಮಗೆಲ್ಲಾ ಗೊತ್ತೇ ಇದೆ.
 

ಇದೀಗ ಅದೇ ಪಂಜಾಬ್ ಬ್ಯಾಂಕ್ ನ ಪ್ರಚಾರ ರಾಯಭಾರಿಯಾಗಿರುವ ವಿರಾಟ್ ಕೊಹ್ಲಿ ಹೆಸರು ಇದರ ನಡುವೆ ಕೇಳಿಬಂದಿದೆ. ಅವ್ಯವಹಾರ ಬಯಲಾಗುತ್ತಿದ್ದಂತೆ ಕೊಹ್ಲಿ ಈ ಬ್ಯಾಂಕ್ ನ ರಾಯಭಾರಿ ಸಂಬಂಧ ಕಡಿದುಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು.

ಅದಕ್ಕೀಗ ಸ್ವತಃ ಪಂಜಾಬ್ ಬ್ಯಾಂಕ್ ಸ್ಪಷ್ಟನೆ ನೀಡಿದ್ದು, ವಿರಾಟ್ ಕೊಹ್ಲಿ ರಾಯಭಾರಿಯಾಗಿಯೇ ಮುಂದುವರಿದಿದ್ದಾರೆ ಎಂದಿದೆ.  ‘ಮಿ.ವಿರಾಟ್ ಕೊಹ್ಲಿ ನಮ್ಮ ಸಂಸ್ಥೆಯ ರಾಯಭಾರಿ ಹುದ್ದೆಯಿಂದ ಹಿಂದೆ ಸರಿದಿಲ್ಲ. ಈ ಬಗ್ಗೆ ಬಂದ ಸುದ್ದಿಗಳೆಲ್ಲಾ ಸುಳ್ಳು’ ಎಂದು ಬ್ಯಾಂಕ್ ಸ್ಪಷ್ಟನೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments