Select Your Language

Notifications

webdunia
webdunia
webdunia
webdunia

ಸಹಕ್ರಿಕೆಟಿಗರಿಗೆ ತೊಂದರೆಯಾದರೆ ಸುಮ್ಮನಿರಲ್ಲ ವಿರಾಟ್ ಕೊಹ್ಲಿ!

ಸಹಕ್ರಿಕೆಟಿಗರಿಗೆ ತೊಂದರೆಯಾದರೆ ಸುಮ್ಮನಿರಲ್ಲ ವಿರಾಟ್ ಕೊಹ್ಲಿ!
ಲಂಡನ್ , ಶುಕ್ರವಾರ, 20 ಆಗಸ್ಟ್ 2021 (11:26 IST)
ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಸದಸ್ಯರನ್ನು ಯಾರೇ ಕೆಣಕಿದರೂ ಸುಮ್ಮನಿರುವ ಮನುಷ್ಯನೇ ಅಲ್ಲ ಎಂದು ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಮಾಂಟಿ ಪಣೇಸರ್ ಹೇಳಿದ್ದಾರೆ.


ತಮ್ಮ ಸಹ ಕ್ರಿಕೆಟಿಗರಿಗೆ ಯಾರಾದರೂ ಏನಾದರೂ ಹೇಳಿದರೆ ಅವರು ಸಹಿಸಲ್ಲ. ಎರಡನೇ ಟೆಸ್ಟ್ ಪಂದ್ಯದಲ್ಲೂ ಇದೇ ನಡೆದಿರುವುದು ಎಂದು ಪಣೇಸರ್ ಹೇಳಿದ್ದಾರೆ.

ಬಹುಶಃ ಇಂಗ್ಲೆಂಡ್ ಮ್ಯಾನೇಜ್ ಮೆಂಟ್ ಟೀಂ ಇಂಡಿಯಾ 10-11 ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳಿಗೆ ಬೌನ್ಸರ್ ಹಾಕಿ ಕೆಣಕುವ ಪ್ರಯತ್ನ ನಡೆಸಿದರು. ಆದರೆ ಇದನ್ನೇ ಅವರು ಲಾಭಕ್ಕೆ ಬಳಸಿಕೊಂಡರು. ಇಡೀ ತಂಡವೇ ಇಂಗ್ಲೆಂಡ್ ವಿರುದ್ಧ ತಿರುಗಿಬಿತ್ತು ಎಂದು ಪಣೇಸರ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ರಾಕ್ ಸ್ಟಾರ್ ಲುಕ್ ಗೆ ಫಿದಾ ಆದ ನೆಟ್ಟಿಗರು