Webdunia - Bharat's app for daily news and videos

Install App

ಸಹಕ್ರಿಕೆಟಿಗರಿಗೆ ತೊಂದರೆಯಾದರೆ ಸುಮ್ಮನಿರಲ್ಲ ವಿರಾಟ್ ಕೊಹ್ಲಿ!

Webdunia
ಶುಕ್ರವಾರ, 20 ಆಗಸ್ಟ್ 2021 (11:26 IST)
ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಸದಸ್ಯರನ್ನು ಯಾರೇ ಕೆಣಕಿದರೂ ಸುಮ್ಮನಿರುವ ಮನುಷ್ಯನೇ ಅಲ್ಲ ಎಂದು ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಮಾಂಟಿ ಪಣೇಸರ್ ಹೇಳಿದ್ದಾರೆ.


ತಮ್ಮ ಸಹ ಕ್ರಿಕೆಟಿಗರಿಗೆ ಯಾರಾದರೂ ಏನಾದರೂ ಹೇಳಿದರೆ ಅವರು ಸಹಿಸಲ್ಲ. ಎರಡನೇ ಟೆಸ್ಟ್ ಪಂದ್ಯದಲ್ಲೂ ಇದೇ ನಡೆದಿರುವುದು ಎಂದು ಪಣೇಸರ್ ಹೇಳಿದ್ದಾರೆ.

ಬಹುಶಃ ಇಂಗ್ಲೆಂಡ್ ಮ್ಯಾನೇಜ್ ಮೆಂಟ್ ಟೀಂ ಇಂಡಿಯಾ 10-11 ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳಿಗೆ ಬೌನ್ಸರ್ ಹಾಕಿ ಕೆಣಕುವ ಪ್ರಯತ್ನ ನಡೆಸಿದರು. ಆದರೆ ಇದನ್ನೇ ಅವರು ಲಾಭಕ್ಕೆ ಬಳಸಿಕೊಂಡರು. ಇಡೀ ತಂಡವೇ ಇಂಗ್ಲೆಂಡ್ ವಿರುದ್ಧ ತಿರುಗಿಬಿತ್ತು ಎಂದು ಪಣೇಸರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments