Webdunia - Bharat's app for daily news and videos

Install App

ನ್ಯಾಯ ಕೊಡಿಸಿ ಎಂದ ವೀರೇಂದ್ರ ಸೆಹ್ವಾಗ್

Webdunia
ಬುಧವಾರ, 9 ಆಗಸ್ಟ್ 2017 (09:26 IST)
ನವದೆಹಲಿ: ದೇಶದ ಯಾವುದೇ ವಿಚಾರಗಳ ಬಗ್ಗೆ ಟ್ವೀಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಭ್ಯಾಸ. ಇದೀಗ ಹರ್ಯಾಣದಲ್ಲಿ ಬಿಜೆಪಿ ನಾಯಕ ಪುತ್ರನಿಂದ ಅನ್ಯಾಯಕ್ಕೊಳಗಾದ ಮಹಿಳೆ ಪರ ಅವರು ಧ್ವನಿಯೆತ್ತಿದ್ದಾರೆ.

 
ಚಂಡೀಘಡದ ಹೆದ್ದಾರಿಯಲ್ಲಿ ಬಿಜೆಪಿ ಮುಖ್ಯಸ್ಥ ಸುಭಾಷ್ ಬರಾಲಾ ಪುತ್ರ ವಿಕಾಸ್ ಬರಾಲಾ ವರ್ಣಿಕಾ ಕುಂಡು ಎಂಬ ಯುವತಿಯ ಕಾರು ಹಿಂಬಾಲಿಸಿದ್ದಲ್ಲದೇ, ಅಪಹರಿಸಲು ಯತ್ನಿಸಿದ್ದ. ಈ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ಪ್ರತಿಭಟನೆಗಳು ವ್ಯಕ್ತವಾದ ಮೇಲೆ ವಿಕಾಸ್ ನನ್ನು ಬಂಧಿಸಲಾಗಿತ್ತಾದರೂ, ಕೆಲವೇ ಗಂಟೆಯೊಳಗೆ ಬಿಡುಗಡೆ ಮಾಡಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೆಹ್ವಾಗ್ ‘ಚಂಢೀಘಡ ಘಟನೆ ನಾಚಿಕೆಗೇಡಿನದ್ದು ಮತ್ತು ಈ ವಿಚಾರವಾಗಿ ನ್ಯಾಯಯುತ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು’ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ.. ಪಾಕ್ ಬಗ್ಗೆ ಏನೋ ಹೇಳಲು ಹೋಗಿ ಜಾಡಿಸಿಕೊಂಡ ಶೊಯೇಬ್ ಅಖ್ತರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments