Webdunia - Bharat's app for daily news and videos

Install App

ಕಂಬಳ ಕ್ರೀಡೆ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್

Webdunia
ಮಂಗಳವಾರ, 20 ಫೆಬ್ರವರಿ 2018 (10:24 IST)
ಬೆಂಗಳೂರು: ಕರಾವಳಿಯ ಖ್ಯಾತನಾಮರೆನಿಸಿಕೊಂಡವರೂ ಇಲ್ಲಿನ ಗ್ರಾಮೀಣ ಕ್ರೀಡೆ ಬಗ್ಗೆ ಧ್ವನಿಯೆತ್ತಿದ್ದು ಕಡಿಮೆ. ಆದರೆ ದೆಹಲಿ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಂಬಳದ ಬಗ್ಗೆ ಮಾತನಾಡಿದ್ದಾರೆ.
 

ಕಂಬಳ ಕ್ರೀಡೆಗೆ ಕಾನೂನಿನ ಮಾನ್ಯತೆ ನೀಡುವ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಬೀಳಲಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಸೆಹ್ವಾಗ್ ಗ್ರಾಮೀಣ ಕ್ರೀಡೆಗೆ ಉತ್ತೇಜನ ಸಿಗುತ್ತಿರುವುದು ಖುಷಿಯ ಸಂಗತಿ ಎಂದಿದ್ದಾರೆ.

ಪ್ರಾಣಿ ಹಿಂಸೆ ನೆಪದಲ್ಲಿ ಈ ಗ್ರಾಮೀಣ ಕ್ರೀಡೆಯನ್ನು ನಿಷೇಧಿಸಲು ಹೊರಟಿದ್ದ ಕೆಲವು ಮನಸ್ಸುಗಳಿಗೆ ಬ್ರೇಕ್ ಬಿದ್ದಿರುವುದು ಖುಷಿಯ ಸಂಗತಿ. ಕರ್ನಾಟಕದ ಗ್ರಾಮೀಣ ಕ್ರೀಡೆಯಾಗಿ ಕಂಬಳಕ್ಕೆ ಮಾನ್ಯತೆ ಸಿಗುತ್ತಿದೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

ಮುಂದಿನ ಸುದ್ದಿ