Webdunia - Bharat's app for daily news and videos

Install App

ಕಂಬಳ ಕ್ರೀಡೆ ಪರ ವೀರೇಂದ್ರ ಸೆಹ್ವಾಗ್ ಬ್ಯಾಟಿಂಗ್

Webdunia
ಮಂಗಳವಾರ, 20 ಫೆಬ್ರವರಿ 2018 (10:24 IST)
ಬೆಂಗಳೂರು: ಕರಾವಳಿಯ ಖ್ಯಾತನಾಮರೆನಿಸಿಕೊಂಡವರೂ ಇಲ್ಲಿನ ಗ್ರಾಮೀಣ ಕ್ರೀಡೆ ಬಗ್ಗೆ ಧ್ವನಿಯೆತ್ತಿದ್ದು ಕಡಿಮೆ. ಆದರೆ ದೆಹಲಿ ಮೂಲದ ಟೀಂ ಇಂಡಿಯಾ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಂಬಳದ ಬಗ್ಗೆ ಮಾತನಾಡಿದ್ದಾರೆ.
 

ಕಂಬಳ ಕ್ರೀಡೆಗೆ ಕಾನೂನಿನ ಮಾನ್ಯತೆ ನೀಡುವ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಬೀಳಲಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಸೆಹ್ವಾಗ್ ಗ್ರಾಮೀಣ ಕ್ರೀಡೆಗೆ ಉತ್ತೇಜನ ಸಿಗುತ್ತಿರುವುದು ಖುಷಿಯ ಸಂಗತಿ ಎಂದಿದ್ದಾರೆ.

ಪ್ರಾಣಿ ಹಿಂಸೆ ನೆಪದಲ್ಲಿ ಈ ಗ್ರಾಮೀಣ ಕ್ರೀಡೆಯನ್ನು ನಿಷೇಧಿಸಲು ಹೊರಟಿದ್ದ ಕೆಲವು ಮನಸ್ಸುಗಳಿಗೆ ಬ್ರೇಕ್ ಬಿದ್ದಿರುವುದು ಖುಷಿಯ ಸಂಗತಿ. ಕರ್ನಾಟಕದ ಗ್ರಾಮೀಣ ಕ್ರೀಡೆಯಾಗಿ ಕಂಬಳಕ್ಕೆ ಮಾನ್ಯತೆ ಸಿಗುತ್ತಿದೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ