Webdunia - Bharat's app for daily news and videos

Install App

ಸೌರವ್ ಗಂಗೂಲಿ ಇರುವಾಗ ಭಯವೇತ ಎಂದ ವೀರೇಂದ್ರ ಸೆಹ್ವಾಗ್

Webdunia
ಬುಧವಾರ, 16 ಅಕ್ಟೋಬರ್ 2019 (09:21 IST)
ಮುಂಬೈ: ಟೀಂ ಇಂಡಿಯಾದಲ್ಲಿ ವೀರೇಂದ್ರ ಸೆಹ್ವಾಗ್ ಮಿಂಚುವುದಕ್ಕೆ ಪ್ರಮುಖ ಕಾರಣವೇ ಸೌರವ್ ಗಂಗೂಲಿ. ಸೆಹ್ವಾಗ್ ರನ್ನು ಬೆಳೆಸಲು ತಮ್ಮ ಮೆಚ್ಚಿನ ಆರಂಭಿಕ ಸ್ಥಾನವನ್ನೇ ಬಿಟ್ಟುಕೊಟ್ಟಿದ್ದ ನಾಯಕ ದಾದ.


ಇದೀಗ ಅದೇ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಗಾದಿಯನ್ನು ಏರುತ್ತಿರುವುದಕ್ಕೆ ವೀರೇಂದ್ರ ಸೆಹ್ವಾಗ್ ಸಂತಸದಿಂದ ಪ್ರತಿಕ್ರಿಯಿಸಿದ್ದಾರೆ. ತಮ್ಮ ಎಂದಿನ ಸ್ವಾರಸ್ಯಕರ ಶೈಲಿಯಲ್ಲಿ ಟ್ವೀಟ್ ಮಾಡಿ ತಮ್ಮ ಮೆಚ್ಚಿನ ನಾಯಕನಿಗೆ ಶುಭ ಕೋರಿದ್ದಾರೆ.

‘ಡೇರ್ ಹೇ ತೋ ಅಂದೇರ್ ನಹೀ’ ಎಂದಿದ್ದಾರೆ. ಅಂದರೆ ಗಂಗೂಲಿಯ ಧೈರ್ಯವಿರುವಾಗ ಅಂಧಕಾರವಿರಲ್ಲ ಎಂದಿರುವ ಸೆಹ್ವಾಗ್, ಭಾರತೀಯ ಕ್ರಿಕೆಟ್ ಗೆ ಇದು ಶುಭ ಸೂಚನೆ. ಭಾರತೀಯ ಕ್ರಿಕೆಟ್ ಗೆ ಈಗಾಗಲೇ ನೀವು ನೀಡಿರುವ ಸೇವೆ ಇನ್ನಷ್ಟು ಮುಂದುವರಿಯಲಿ ಎಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments