Webdunia - Bharat's app for daily news and videos

Install App

ಅಜಿತ್ ಅಗರ್ಕರ್ ಮರ್ಯಾದೆ ಕಳೆದ ವೀರೇಂದ್ರ ಸೆಹ್ವಾಗ್!

Webdunia
ಸೋಮವಾರ, 5 ಡಿಸೆಂಬರ್ 2016 (09:04 IST)
ನವದೆಹಲಿ: ಭಾನುವಾರ ಭಾರತದ ಮಾಜಿ ವೇಗಿ ಅಜಿತ್ ಅಗರ್ಕರ್ ಜನುಮ ದಿನ. ಯಾವುದೇ ಕ್ರಿಕೆಟಿಗರ ಜನುಮ ದಿನವಾದರೂ, ವೀರೇಂದ್ರ ಸೆಹ್ವಾಗ್ ವಿಶಿಷ್ಟವಾಗಿ ಶುಭ ಹಾರೈಸುತ್ತಾರೆ. ಆದರೆ ಸಾಧಾರಣವಾಗಿ ಎಲ್ಲರೂ ಜನುಮ ದಿನದಂದು ಅವರ ಸಾಧನೆಗಳನ್ನು ಮಾತ್ರ ಉಲ್ಲೇಖಿಸಿ ಹೊಗಳುತ್ತಾರೆ. ಆದರೆ ಸೆಹ್ವಾಗ್ ಮಾತ್ರ ಅಗರ್ಕರ್ ಮರ್ಯಾದೆ ಕಳೆದಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ಅಗರ್ಕರ್ ಗೆ ಶುಭ ಹಾರೈಸಿದ ವೀರೂ, ಮೊದಲಿಗೆ ಅವರ ದಾಖಲೆಗಳನ್ನು ಹೇಳಿದರೆ, ಕೊನೆಯಲ್ಲಿ ಅವರ ಕೆಟ್ಟ ದಾಖಲೆಯನ್ನು ಉಲ್ಲೇಖಿಸಿ ಅವರಿಗೆ ಮುಜುಗರ ಉಂಟು ಮಾಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಸತತ ಐದು ಬಾರಿ ಶೂನ್ಯಕ್ಕೆ ಔಟಾಗಿದ್ದ ಅಗರ್ಕರ್ ಅಗ್ಗಳಿಕೆಯನ್ನು ಉಲ್ಲೇಖಿಸಿ ಜನುಮ ದಿನದ ಶುಭಾಷಯಗಳು ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments