Webdunia - Bharat's app for daily news and videos

Install App

ಧೋನಿ ಪುಣೆ ರೈಸರ್ಸ್ ನಾಯಕತ್ವ ಕಳೆದುಕೊಂಡಿದ್ದಕ್ಕೆ ವೀರೇಂದ್ರ ಸೆಹ್ವಾಗ್ ಗೆ ಸಂತಸವಾಗಿದೆಯಂತೆ!

Webdunia
ಗುರುವಾರ, 23 ಫೆಬ್ರವರಿ 2017 (11:03 IST)
ನವದೆಹಲಿ: ಎಲ್ಲರೂ ಅಯ್ಯೋ.. ಧೋನಿಗೆ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲೂ ನಾಯಕತ್ವ ಕಳೆದುಕೊಳ್ಳಬೇಕಾಗುತ್ತಿದೆಯಲ್ಲಾ ಎಂದು ಅಲವತ್ತುಕೊಳ್ಳುತ್ತಿದ್ದರೆ, ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಾತ್ರ ತನಗೆ ಸಂತಸವಾಗಿದೆ ಎಂದಿದ್ದಾರೆ!

 
ಮೊನ್ನೆಯಷ್ಟೇ ಧೋನಿಯನ್ನು ಪುಣೆ ರೈಸರ್ಸ್ ತಂಡದ ನಾಯಕ ಸ್ಥಾನದಿಂದ ಕಿತ್ತು ಹಾಕಿ ಆ ಸ್ಥಾನಕ್ಕೆ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ರನ್ನು ನೇಮಕ ಮಾಡಲಾಗಿತ್ತು. ಎಲ್ಲರಿಗೂ ಈ ಬಗ್ಗೆ ಬೇಸರವಾದರೆ, ಸೆಹ್ವಾಗ್ ಗೆ ಮಾತ್ರ ಖುಷಿಯಾಗಿದೆಯಂತೆ.

“ಅವರು ನಾಯಕತ್ವ ಕಳೆದುಕೊಂಡಿದ್ದೇ ಒಳ್ಳೆಯದಾಯಿತು. ಇನ್ನಾದರೂ , ನನ್ನ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಆರಾಮವಾಗಿ ಪುಣೆಯನ್ನು ಸೋಲಿಸಬಹುದು” ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ. ಜತೆಗೆ ಧೋನಿ ಒಬ್ಬ ಉತ್ತಮ ನಾಯಕರಾಗಿದ್ದರು ಎಂದೂ ಕೊಂಡಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments