Webdunia - Bharat's app for daily news and videos

Install App

ಈ ಕ್ರಿಕೆಟಿಗನ ಯಶಸ್ಸಿನ ಹಿಂದೆ ವೀರೇಂದ್ರ ಸೆಹ್ವಾಗ್ ಇದ್ದಾರೆ!

Webdunia
ಬುಧವಾರ, 25 ಜನವರಿ 2017 (10:36 IST)
ನವದೆಹಲಿ:  ಸಾಮಾನ್ಯವಾಗಿ ಟೀಂ ಇಂಡಿಯಾದ ಯಾವುದೇ ಯುವ ಕ್ರಿಕೆಟಿಗರು ತಮ್ಮ ಯಶಸ್ಸಿಗೆ ರಾಹುಲ್ ದ್ರಾವಿಡ್, ಸಚಿನ್ ತೆಂಡುಲ್ಕರ್, ಅನಿಲ್ ಕುಂಬ್ಳೆ ಅಥವಾ ಧೋನಿ ಕಾರಣ ಎನ್ನುತ್ತಾರೆ. ಆದರೆ ಈ ಕ್ರಿಕೆಟಿಗ ಮಾತ್ರ ತನ್ನ ಯಶಸ್ಸಿಗೆ ವೀರೇಂದ್ರ ಸೆಹ್ವಾಗ್ ಕಾರಣ ಎಂದಿದ್ದಾರೆ.
 

ಅವರು ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ. ಇರಾನಿ ಟ್ರೋಫಿಯಲ್ಲಿ ಶೇಷ ಭಾರತ ತಂಡದ ಪರ ದ್ವಿಶತಕ ಸಿಡಿಸಿದ್ದ ಸಹಾ ತನ್ನ ಈ ಬೃಹತ್ ಇನಿಂಗ್ಸ್ ಗೆ ಸೆಹ್ವಾಗ್ ಸಲಹೆ ಕಾರಣ ಎಂದಿದ್ದಾರೆ. ಸೆಹ್ವಾಗ್ ಹಿಂದೊಮ್ಮೆ ಸಹಾಗೆ ಲಾಫ್ಟ್ ಶಾಟ್ ಹೊಡೆಯುವಂತೆ ಸಲಹೆ ಕೊಟ್ಟಿದ್ದರಂತೆ. ಅದೇ ರೀತಿ ಈ ಇನಿಂಗ್ಸ್ ನಲ್ಲಿ ಸೆಹ್ವಾಗ್ ಹೇಳಿದ ಮಾತು ಕೇಳಿ ಯಶಸ್ಸು ಕಂಡರಂತೆ ಅದಕ್ಕೇ ಸೆಹ್ವಾಗ್ ಗೆ ತಮ್ಮ ಯಶಸ್ಸಿನ ಕ್ರೆಡಿಟ್ ಕೊಟ್ಟಿದ್ದಾರೆ ಸಹಾ.

ಇದೇ ವೇಳೆ ವೃದ್ಧಿಮಾನ್ ಆಟಕ್ಕೆ ಮರುಳಾಗಿರುವ ಸೌರವ್ ಗಂಗೂಲಿ ಟೆಸ್ಟ್ ಕ್ರಿಕೆಟ್ ನಲ್ಲಿ ಖಾಯಂ ಆಗಿ ಸಹಾ ಅವರನ್ನೇ ವಿಕೆಟ್ ಕೀಪರ್ ಆಗಿ ಉಳಿಸಿಕೊಳ್ಳುವ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ನಿರ್ಧಾರವನ್ನು ಬೆಂಬಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments