ಎಡವಟ್ಟು ಮೆಸೇಜ್ ಮಾಡಿ ಕೊನೆಗೆ ಕ್ಷಮೆ ಕೇಳಿದ ವೀರೇಂದ್ರ ಸೆಹ್ವಾಗ್

Webdunia
ಸೋಮವಾರ, 26 ಫೆಬ್ರವರಿ 2018 (08:36 IST)
ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮ್ಮ ಟ್ವೀಟ್ ಗಳಿಂದಲೇ ಇತ್ತೀಚೆಗೆ ಗಮನ ಸೆಳೆಯುತ್ತಿದ್ದಾರೆ. ಆದರೆ ಇದೀಗ ಅವರು ಮಾಡಿದ ಟ್ವೀಟ್ ನಿಂದಾಗಿ ಕ್ಷಮೆ ಯಾಚಿಸಬೇಕಾದ ಪ್ರಸಂಗ ಎದುರಾಗಿದೆ.
 

ಕ್ರೀಡೆ ಮಾತ್ರವಲ್ಲದೆ, ದೇಶದ ಯಾವುದೇ ವಿಚಾರದ ಬಗ್ಗೆಯೂ ಸೆಹ್ವಾಗ್ ಟ್ವೀಟ್ ಮಾಡುತ್ತಾರೆ. ಅದೇ ರೀತಿ ಕೇರಳದಲ್ಲಿ ಹಸಿವು ತಡೆಯದೇ ತಿಂಡಿ ಕದ್ದು ತಿಂದ ತಪ್ಪಿಗೆ ಮಧು ಎಂಬಾತನನ್ನು ಹೊಡೆದು ಕೊಲೆ ಮಾಡಿದ ಪ್ರಕರಣದ ಬಗ್ಗೆ ಟ್ವೀಟ್ ಮಾಡುವಾಗ ಎಡವಟ್ಟು ಮಾಡಿಕೊಂಡರು.

ಟ್ವೀಟ್ ನಲ್ಲಿ ಆರೋಪಿಗಳ ಹೆಸರು ಬರೆಯುವಾಗ ವೀರೂ ಕೇವಲ ಮುಸ್ಲಿಂ ವ್ಯಕ್ತಿಗಳ ಹೆಸರು ಬರೆದಿದ್ದು ವಿವಾದಕ್ಕೆ ಕಾರಣವಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ ಮತ್ತೊಂದು ಟ್ವೀಟ್ ಮಾಡಿ ಕ್ಷಮೆ ಕೇಳಿದ ವೀರೂ ತಮ್ಮ ಉದ್ದೇಶ ಕೋಮುವಾದವಲ್ಲ, ಹೀನಾಯ ಕೃತ್ಯವನ್ನು ಖಂಡಿಸುವುದಷ್ಟೇ ಎಂದು ಸಮರ್ಥನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಮುಂದಿನ ಸುದ್ದಿ
Show comments