Webdunia - Bharat's app for daily news and videos

Install App

ಅರುಣ್ ಜೇಟ್ಲಿ ನಿಧನದಿಂದ ಸೆಹ್ವಾಗ್ ಗೆ ಅಷ್ಟೊಂದು ದುಃಖವಾಗಿದ್ದೇಕೆ ಗೊತ್ತಾ?

Webdunia
ಭಾನುವಾರ, 25 ಆಗಸ್ಟ್ 2019 (09:05 IST)
ನವದೆಹಲಿ: ಮಾಜಿ ವಿತ್ತ ಸಚಿವ, ಬಿಜೆಪಿಯ ಟ್ರಬಲ್ ಶೂಟರ್ ಎಂದೇ ಹೆಸರಾಗಿದ್ದ ಅರುಣ್ ಜೇಟ್ಲಿ ನಿಧನರಾಗಿದ್ದಕ್ಕೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸರಣಿ ಟ್ವೀಟ್ ಮಾಡಿ ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ.


ಅಷ್ಟಕ್ಕೂ ಸೆಹ್ವಾಗ್ ಗೆ ಜೇಟ್ಲಿ ನಿಧನದಿಂದ ತೀವ್ರ ದುಃಖವಾಗಲು ಕಾರಣವೂ ಇದೆ. ಸೆಹ್ವಾಗ್ ಮತ್ತು ದೆಹಲಿ ಕ್ರಿಕೆಟಿಗರಿಗೆ ಅರುಣ್ ಜೇಟ್ಲಿ ಹಲವು ರೀತಿಯಲ್ಲಿ ಸಹಾಯ ಮಾಡಿದ್ದರಂತೆ. ಹಲವು ದೆಹಲಿ ಕ್ರಿಕೆಟಿಗರಿಗೆ ಮುಂದೆ ಬರಲು ಜೇಟ್ಲಿ ಸಹಾಯ ಮಾಡಿದ್ದರು ಎಂಬ  ಅಂಶವನ್ನು ಸೆಹ್ವಾಗ್ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ಸೆಹ್ವಾಗ್ ತಮ್ಮ ಕ್ರಿಕೆಟ್ ಜೀವನದ ಉತ್ತುಂಗದಲ್ಲಿರುವಾಗ ಆರತಿ ಅವರನ್ನು ವಿವಾಹವಾಗಿದ್ದರು. ಆ ವಿವಾಹ ಸಮಾರಂಭವನ್ನು ಜೇಟ್ಲಿ ಭದ್ರಾತಾ ದೃಷ್ಟಿಯಿಂದ ತಮ್ಮ  ಅಧಿಕೃತ ನಿವಾಸದಲ್ಲೇ ಏರ್ಪಡಿಸಿದ್ದರು. ಹೀಗಾಗಿ ಸೆಹ್ವಾಗ್ ತಮಗೆ ವೈಯಕ್ತಿಕವಾಗಿಯೂ ಅವರ ನಿಧನ ತೀವ್ರ ದುಃಖ ತಂದಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments