ಧೋನಿ ಆಡುವ ಬಳಗದಿಂದ ಕೈಬಿಟ್ಟ ಬೇಸರದಲ್ಲಿ ನಿವೃತ್ತಿಗೆ ಮುಂದಾಗಿದ್ದರಂತೆ ವೀರೇಂದ್ರ ಸೆಹ್ವಾಗ್

Webdunia
ಬುಧವಾರ, 1 ಜೂನ್ 2022 (15:58 IST)
ಮುಂಬೈ: 2008 ರಲ್ಲಿ ಧೋನಿ ನಾಯಕರಾಗಿದ್ದಾಗ ಏಕದಿನ ಪಂದ್ಯಗಳಲ್ಲಿ ತಮ್ಮನ್ನು ಆಡುವ ಬಳಗದಿಂದ ಕೈ ಬಿಟ್ಟಾಗ ಬೇಸರದಲ್ಲಿ ಏಕದಿನ ಪಂದ್ಯಗಳಿಂದ ನಿವೃತ್ತಿ ಘೋಷಿಸಲು ಸೆಹ್ವಾಗ್ ನಿರ್ಧರಿಸಿದ್ದರಂತೆ. ಆದರೆ ಸಚಿನ್ ತೆಂಡುಲ್ಕರ್ ತಮ್ಮನ್ನು ತಡೆದರು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಆರಂಭಿಕ ಪಂದ್ಯಗಳಲ್ಲಿ ಸೆಹ್ವಾಗ್ ಹೇಳಿಕೊಳ್ಳುವಷ್ಟು ರನ್ ಗಳಿಸಿರಲಿಲ್ಲ. ಹೀಗಾಗಿ ಅವರನ್ನು ಕೆಲವು ಪಂದ್ಯಗಳಿಗೆ ಆಡುವ ಬಳಗದಿಂದ ಧೋನಿ ಕೈ ಬಿಟ್ಟಿದ್ದರಂತೆ. ಈ ನೋವು ಸೆಹ್ವಾಗ್ ಗೆ ಕಾಡಿತ್ತು.

ಈ ಕಾರಣಕ್ಕೆ ಅವರು ನಿವೃತ್ತಿ ಘೋಷಿಸಲು ಮುಂದಾಗಿದ್ದರಂತೆ. ಆದರೆ ಸಚಿನ್ ಈಗ ನಿನ್ನ ಕೆಟ್ಟ ಗಳಿಗೆ ನಡೆಯುತ್ತಿದೆ. ಈಗ ನಿವೃತ್ತಿ ಘೋಷಿಸಬೇಡ. ಕೆಲವು ದಿನ ಕಾದು ಮನೆಗೆ ಹೋದ ಮೇಲೆ ಎಲ್ಲಿ ಎಡವಿದೆ ಎಂದು ನಿಧಾನವಾಗಿ ಯೋಚಿಸಿ ನಿರ್ಧರಿಸು ಎಂದಿದ್ದರು. ಅದೃಷ್ಟವಶಾತ್ ನಾನು ಆವತ್ತು ತಪ್ಪು ನಿರ್ಧಾರ ಮಾಡಲಿಲ್ಲ’ ಎಂದು ಸೆಹ್ವಾಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಮುಂದಿನ ಸುದ್ದಿ
Show comments