Webdunia - Bharat's app for daily news and videos

Install App

ಪಾಕಿಸ್ತಾನ ನನ್ನ ಅಪ್ಪನನ್ನು ಕೊಲ್ಲಲಿಲ್ಲ ಎಂದ ಹುಡುಗಿಗೆ ವೀರೇಂದ್ರ ಸೆಹ್ವಾಗ್ ಎದಿರೇಟು

Webdunia
ಸೋಮವಾರ, 27 ಫೆಬ್ರವರಿ 2017 (14:10 IST)
ನವದೆಹಲಿ: ಪಾಕಿಸ್ತಾನ ನನ್ನ ಅಪ್ಪನ ಸಾವಿಗೆ ಕಾರಣವಲ್ಲ. ಯುದ್ಧದಿಂದಾಗಿ ನನ್ನಪ್ಪ ತೀರಿಕೊಂಡರು ಎಂಬ ಬರಹವುಳ್ಳ ಫಲಕದ ಜತೆ ಫೋಟೋ ಪ್ರಕಟಿಸಿ ವಿವಾದಕ್ಕೀಡಾದ ಹುತಾತ್ಮ ಯೋಧನ ಪುತ್ರಿಗೆ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಿರುಗೇಟು ನೀಡಿದ್ದಾರೆ.


ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿರುವ ಸೆಹ್ವಾಗ್ “ನಾನು ಎರಡು ತ್ರಿಶತಕಗಳನ್ನು ಗಳಿಸಿರಲಿಲ್ಲ. ನನ್ನ ಬ್ಯಾಟ್ ತ್ರಿಶತಕ ಗಳಿಸಿತು” ಎಂದು ಬರಹವುಳ್ಳ ಬಿತ್ತಿ ಪತ್ರ ಹಿಡಿದ ಫೋಟೋ ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ. ಇದೀಗ ಟ್ವಿಟರ್ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಹುತಾತ್ಮ ಯೋಧನ ಪುತ್ರಿ ದೆಹಲಿ ವಿವಿಯ ರಾಮ್ ಜಾಸ್ ಕಾಲೇಜಿನ ವಿದ್ಯಾರ್ಥಿನಿ. ಆಕೆಗೆ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಹಾಕಿದೆ ಎಂದು ಆಕೆ ಆರೋಪಿಸಿದ್ದಳು. ಇದಕ್ಕೆ ವಿರುದ್ಧ ಆಕೆ ಈ ರೀತಿ ಪ್ರತಿಭಟನೆಗೆ ಇಳಿದಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments