Webdunia - Bharat's app for daily news and videos

Install App

ರವಿಶಾಸ್ತ್ರಿ, ವಿರಾಟ್ ಕೊಹ್ಲಿ ಬಣ್ಣ ಬಯಲು ಮಾಡಿದ ಸೆಹ್ವಾಗ್

Webdunia
ಶನಿವಾರ, 16 ಸೆಪ್ಟಂಬರ್ 2017 (08:54 IST)
ಮುಂಬೈ: ಎಲ್ಲಾ ಸರಿ ಹೋಗಿದ್ದರೆ ರವಿಶಾಸ್ತ್ರಿ ಸ್ಥಾನದಲ್ಲಿ ಟೀಂ ಇಂಡಿಯಾ ಕೋಚ್ ಆಗಿ ವೀರೇಂದ್ರ ಸೆಹ್ವಾಗ್ ಇರಬೇಕಿತ್ತು. ಆದರೆ ಹಾಗಾಗಲಿಲ್ಲ. ಸೆಹ್ವಾಗ್ ಕೊನೆ ಕ್ಷಣದಲ್ಲಿ ಅವಕಾಶ ಕಳೆದುಕೊಂಡರು. ಅದರ ಬಗ್ಗೆ ಇಷ್ಟು ದಿನ ಮೌನವಾಗಿದ್ದ ಸೆಹ್ವಾಗ್ ಈಗ ಬಾಯ್ಬಿಟ್ಟಿದ್ದಾರೆ.

 
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಾವು ಕೋಚ್ ಆಗಿ ಆಯ್ಕೆಯಾಗದೇ ಇದ್ದಿದ್ದು ಯಾಕೆಂದು ವಿವರಿಸಿದ್ದಾರೆ. ನನಗೂ ಬಿಸಿಸಿಐಗೂ ‘ಸೆಟ್ಟಿಂಗ್’ ಸರಿ ಬರಲಿಲ್ಲ ಎಂದು ಸೆಹ್ವಾಗ್ ಸೂಚ್ಯವಾಗಿ ಹೇಳಿಕೊಂಡಿದ್ದಾರೆ.

ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಇರಾದೆ ತನಗಿರಲಿಲ್ಲ. ಬಿಸಿಸಿಐಯ ಇಬ್ಬರು ಅಧಿಕಾರಿಗಳು ಬಂದು ಕೇಳಿಕೊಂಡಿದ್ದಕ್ಕೆ ಆ ಬಗ್ಗೆ ಮನಸ್ಸು ಮಾಡಿದೆ. ಅರ್ಜಿ ಹಾಕುವ ಮೊದಲು ರವಿಶಾಸ್ತ್ರಿಯವರಿಗೆ ಕೇಳಿದ್ದೆ. ನೀವು ಅರ್ಜಿ ಹಾಕಬಹುದಲ್ಲವೇ ಎಂದಿದ್ದೆ. ಅದಕ್ಕೆ ಅವರು ಮತ್ತೆ ನಾನು ಆ ತಪ್ಪು ಮಾಡಲ್ಲ ಎಂದಿದ್ದರು.

ಅತ್ತ ಕೊಹ್ಲಿಗೂ ಕೇಳಿದ್ದೆ. ಅವರೂ ಮುಂದುವರಿಯಿರಿ ಎಂದು ಸಲಹೆ ನೀಡಿದ್ದರು. ಇದಾದ ಬಳಿಕವೇ ಅರ್ಜಿ ಸಲ್ಲಿಸಿದ್ದೆ. ಹಾಗಿದ್ದರೂ ಕೊನೆ ಕ್ಷಣದಲ್ಲಿ ಅದೇನಾಯ್ತು ನನಗೆ ಗೊತ್ತಿಲ್ಲ. ನನಗೆ ಈ ಹುದ್ದೆಯ ಮೇಲೆ ಆಸಕ್ತಿಯೇ ಇರಲಿಲ್ಲ. ಕೇಳಿಕೊಂಡಿದ್ದಕ್ಕೆ ಅರ್ಜಿ ಹಾಕಿದ್ದೆ. ಇನ್ನೆಂದೂ ಅರ್ಜಿ ಹಾಕಲ್ಲ ಎಂದು ಕೋಚ್ ಆಯ್ಕೆ ವಿಚಾರದಲ್ಲಿ ನಡೆದ ರಾಜಕೀಯವನ್ನು ಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ.. ಮತ್ತೆ ತೆರೆ ಮೇಲೆ ಆಪ್ತಮಿತ್ರನಾಗಿ ಬರಲಿದ್ದಾರೆ ಸಾಹಸಸಿಂಹ ವಿಷ್ಣುವರ್ಧನ್!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments