Webdunia - Bharat's app for daily news and videos

Install App

ಹುತಾತ್ಮ ಯೋಧರ ಮಕ್ಕಳಿಗೆ ತರಬೇತಿ ನೀಡುತ್ತಿರುವ ವೀರೇಂದ್ರ ಸೆಹ್ವಾಗ್

Webdunia
ಗುರುವಾರ, 17 ಅಕ್ಟೋಬರ್ 2019 (09:23 IST)
ನವದೆಹಲಿ: ಯೋಧನೊಬ್ಬ ದೇಶಕ್ಕಾಗಿ ಪ್ರಾಣ ತೆತ್ತಾದಾಗ ಹಲವರು ಕಂಬನಿ ಮಿಡಿಯಬಹುದು, ಮತ್ತೆ ಕೆಲವರು ಧನಸಹಾಯ ಮಾಡಬಹುದು. ಅದು ಬಿಟ್ಟರೆ ಅವರ ಮಕ್ಕಳನ್ನು ದತ್ತು ತೆಗೆದುಕೊಳ್ಳುವುದಾಗಿ ಘೋಷಿಸಬಹುದು.


ಆದರೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮ್ಮ ಒಡೆತನದ ಶಾಲೆಯಲ್ಲಿ ಇಬ್ಬರು ಹುತಾತ್ಮ ಯೋಧರ ಮಕ್ಕಳಿಗೆ ಶಿಕ್ಷಣದ ಜತೆಗೆ ಕ್ರಿಕೆಟ್ ತರಬೇತಿಯನ್ನೂ ನೀಡುತ್ತಿದ್ದಾರೆ. ಈ ಮಕ್ಕಳ ವಿಡಿಯೋವನ್ನು ಸ್ವತಃ ಸೆಹ್ವಾಗ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧ ರಾಮ್ ವಕೀಲ್ ಮತ್ತು ವಿಜಯ್ ಸೊರೆಂಗ್ ಪುತ್ರರಿಗೆ ಸೆಹ್ವಾಗ್ ತಮ್ಮ ಶಾಲೆಯಲ್ಲಿ ತರಬೇತಿ ನೀಡುತ್ತಿದ್ದಾರೆ. ಇವರು ಹೀರೋಗಳ ಮಕ್ಕಳು ಎಂದು ಕರೆದಿರುವ ಸೆಹ್ವಾಗ್, ಇವರಿಗೆ ನಮ್ಮ ಶಾಲೆಯಲ್ಲಿ ಅವಕಾಶ ನೀಡುವುದೇ ನಮಗೆ ಹೆಮ್ಮೆ ಎಂದು ಬರೆದುಕೊಂಡಿದ್ದಾರೆ. ಸೆಹ್ವಾಗ್ ರ ಈ ಕ್ರಮಕ್ಕೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮಿಂಚಿದ ಅಭಿಷೇಕ್‌ ಶರ್ಮಾ, ಕ್ಲಾಸೆನ್‌: ಮುಂಬೈ ಗೆಲುವಿಗೆ 163 ರನ್‌ ಗುರಿ ನೀಡಿದ ಹೈದರಾಬಾದ್‌

IPL 2025: ಟಾಸ್‌ ಗೆದ್ದ ಮುಂಬೈ ಫೀಲ್ಡಿಂಗ್‌ ಆಯ್ಕೆ: ವಾಂಖೆಡೆಯಲ್ಲಿ ರನ್‌ ಮಳೆಯ ನಿರೀಕ್ಷೆ

IPL 2025: ನಾಳೆ ತವರಿನಲ್ಲಿ ಪಂಜಾಬ್ ಎದುರಿಸಲಿರುವ ಆರ್‌ಸಿಬಿ, ಟೆನ್ಷನ್‌ನಲ್ಲಿ ಅಭಿಮಾನಿಗಳು

IPL 2025 Today Prediction:ಇಂದು ಮುಂಬೈ ಇಂಡಿಯನ್ಸ್‌- ಸನ್‌ರೈಸರ್ಸ್‌ ಹೈದರಾಬಾದ್‌ ಮುಖಾಮುಖಿ, ಇವರಿಗೆ ಗೆಲುವು ಪಕ್ಕಾ

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

ಮುಂದಿನ ಸುದ್ದಿ
Show comments