Webdunia - Bharat's app for daily news and videos

Install App

ಪ್ಲೇಟು ಬದಲಾಯಿಸಿದ ವೀರೇಂದ್ರ ಸೆಹ್ವಾಗ್!

Webdunia
ಬುಧವಾರ, 1 ಮಾರ್ಚ್ 2017 (10:26 IST)
ನವದೆಹಲಿ: ನವದೆಹಲಿಯ ರಾಂಜಾಸ್ ಕಾಲೇಜಿನ ವಿದ್ಯಾರ್ಥಿನಿ ಎಬಿವಿಪಿ ವಿರುದ್ಧ ಪ್ರತಿಭಟನೆ ನಡೆಸಿದ ಟ್ವೀಟ್ ಪ್ರಕರಣದಲ್ಲಿ ಗುರ್ಮೆಹರ್ ಪ್ರಕರಣದಲ್ಲಿ  ಸಿಲುಕಿಕೊಂಡ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ತಮ್ಮ ಟ್ವೀಟ್ ವಿವಾದವಾಗುತ್ತಿದ್ದಂತೆ ಉಲ್ಟಾಹೊಡೆದಿದ್ದಾರೆ.


ಗುರ್ಮೆಹರ್ ತನ್ನಪ್ಪನನ್ನು ಕೊಂದಿದ್ದು ಪಾಕಿಸ್ತಾನವಲ್ಲ ಯುದ್ಧ ಎಂದು ಬಿತ್ತಿಫಲಕ ಹಿಡಿದು ಟ್ವೀಟ್ ಮಾಡಿದ್ದಕ್ಕೆ ಪ್ರತಿಯಾಗಿ ಸೆಹ್ವಾಗ್ ನನ್ನ ಎರಡು ತ್ರಿಶತಕಗಳನ್ನು ಬ್ಯಾಟ್ ಮಾಡಿತ್ತು. ನಾನಲ್ಲ. ಬ್ಯಾಟ್ ನಲ್ಲಿ ಧಮ್ ಇದೆ ಎಂದು ತಿರುಗೇಟು ನೀಡಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

ಇದೀಗ ಮೌನ ಮುರಿದಿರುವ ಸೆಹ್ವಾಗ್, ನನ್ನ ಟ್ವೀಟ್ ಗುರ್ಮೆಹರ್ ರನ್ನು ಗುರಿಯಾಗಿಸಿದ್ದಲ್ಲ ಎಂದು ಉತ್ತರಿಸಿದ್ದಾರೆ. ಇದೊಂದು ತಮಾಷೆಯಾಗಿತ್ತು, ಜನರು ಇದನ್ನು ತಪ್ಪಾಗಿ ಭಾವಿಸಿದರು ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments