Webdunia - Bharat's app for daily news and videos

Install App

ಸೆಹ್ವಾಗ್ ಮಾಡಿದ ಒಂದು ಟ್ವೀಟ್ ನಿಂದ ಅಭಿಮಾನಿಗಳಿಗೆ ದ್ರಾವಿಡ್ ನೆನಪಾಯ್ತು!

Webdunia
ಸೋಮವಾರ, 13 ಏಪ್ರಿಲ್ 2020 (10:23 IST)
ನವದೆಹಲಿ: ವೀರೇಂದ್ರ ಸೆಹ್ವಾಗ್ ಆಗಾಗ ತಮ್ಮ ಫನ್ನಿ ಟ್ವೀಟ್ ಗಳಿಂದ ಸುದ್ದಿಯಾಗುತ್ತಾರೆ. ಈ ಬಾರಿ ಸೆಹ್ವಾಗ್ ಮಾಡಿದ ಒಂದು ಟ್ವೀಟ್ ನಿಂದ ಅಭಿಮಾನಿಗಳಿಗೆ ದ್ರಾವಿಡ್ ನೆನಪಾಗಿದ್ದಾರೆ.


ದೂರದರ್ಶನ ಚಾನೆಲ್ ನಲ್ಲಿ ಪ್ರಸಾರವಾಗುವ ರಾಮಾಯಣ ಧಾರವಾಹಿಯ ‘ಅಂಗದ’ ಪಾತ್ರಧಾರಿ ರಾವಣನ ಆಸ್ಥಾನದಲ್ಲಿ ಮುಂದಡಿಯಿಟ್ಟು ಗಟ್ಟಿಯಾಗಿ ನೆಲೆಯೂರುವ ಚಿತ್ರವೊಂದನ್ನು ಟ್ವೀಟ್ ಮಾಡಿದ ಸೆಹ್ವಾಗ್, ನನಗೆ ಬ್ಯಾಟಿಂಗ್ ಸ್ಪೂರ್ತಿಯಾಗಿದ್ದು ಇವರೇ. ಕಾಲು ಹಿಂದೆ ಸರಿಸುವುದು ಕಷ್ಟವಲ್ಲ, ಅಸಾಧ‍್ಯ ಎಂದು ಟ್ವೀಟ್ ಮಾಡಿದ್ದರು.

ಇದನ್ನು ನೋಡಿ ಅಭಿಮಾನಿಗಳು ರಾಹುಲ್ ದ್ರಾವಿಡ್ ರನ್ನು ನೆನೆಸಿಕೊಂಡಿದ್ದಾರೆ. ದ್ರಾವಿಡ್ ಟೆಸ್ಟ್ ಕ್ರಿಕೆಟ್ ನಲ್ಲಿ ಕ್ರೀಸ್ ಗೆ ಬಂದರೆ ಹೀಗೇ ಕಾಲೂರಿ ನಿಲ್ಲುತ್ತಾರೆ. ನಂತರ ಅವರನ್ನು ಅಲ್ಲಾಡಿಸಲೂ ಯಾರಿಂದಲೂ ಆಗಲ್ಲ ಎಂದು ಹಲವರು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments