Webdunia - Bharat's app for daily news and videos

Install App

ಟೀಂ ಇಂಡಿಯಾ ಆಯ್ಕೆಗಾರನ ಸ್ಥಾನಕ್ಕೆ ಅನಿಲ್ ಕುಂಬ್ಳೆ ಬರಬೇಕು ಎಂದವರು ಯಾರು ಗೊತ್ತೇ?!

Webdunia
ಗುರುವಾರ, 22 ಆಗಸ್ಟ್ 2019 (09:17 IST)
ಮುಂಬೈ: ಟೀಂ ಇಂಡಿಯಾದ ನಾಯಕನಾಗಿ ಟೆಸ್ಟ್ ಕ್ರಿಕೆಟ್ ತಂಡವನ್ನು ಯಶಸ್ಸಿನತ್ತ ಕೊಂಡೊಯ್ದ ಸ್ಪಿನ್ ಗಾರುಡಿಗ ಅನಿಲ್ ಕುಂಬ್ಳೆ ನಂತರ ಕೋಚ್ ಆಗಿ ನಾಯಕನೊಂದಿಗಿನ ವೈಮನಸ್ಯದಿಂದಾಗಿ ಹುದ್ದೆ ತ್ಯಜಿಸಬೇಕಾಯಿತು.



ಆದರೆ ಕುಂಬ್ಳೆಯ ಬದ್ಧತೆ, ಕಾರ್ಯವೈಖರಿ ಬಗ್ಗೆ ಯಾರೂ ಪ್ರಶ್ನೆ ಮಾಡುವಂತಿಲ್ಲ. ಅಂತಹ ಅದ್ಭುತ ಲೆಕ್ಕಾಚಾರದ ಮನುಷ್ಯ ಅನಿಲ್ ಕುಂಬ್ಳೆ ಮುಂದೊಂದು ದಿನ ರಾಷ್ಟ್ರೀಯ ತಂಡದ ಆಯ್ಕೆಗಾರನಾಗಬೇಕು ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

‘ಕುಂಬ್ಳೆ ನಾಯಕರಾಗಿದ್ದಾಗ ಒಮ್ಮೆ ನನ್ನ ಕೊಠಡಿಗೆ ಬಂದು ನೀನು ನಿನ್ನ ಯಾವತ್ತಿನ ಆಟ ಆಡು. ನೀನು ಇಂದು ಚೆನ್ನಾಗಿ ಆಡಿದರೆ ಮುಂದಿನ ಎರಡು ಸರಣಿಗೆ ನಿನ್ನನ್ನು ಡ್ರಾಪ್ ಮಾಡಲ್ಲ ಎಂದು ಭರವಸೆ ನೀಡಿದ್ದರು. ಅವರು ಆಟಗಾರರಲ್ಲಿ ಅಂತಹ ಆತ್ಮವಿಶ್ವಾಸ ತುಂಬುತ್ತಾರೆ. ಅವರು ಮುಂದೊಂದು ದಿನ ರಾಷ್ಟ್ರೀಯ ತಂಡದ ಆಯ್ಕೆಗಾರರ ಮುಖ್ಯಸ್ಥನಾದರೆ ಚೆನ್ನಾಗಿರುತ್ತದೆ’ ಎಂದು ಸೆಹ್ವಾಗ್ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments