Webdunia - Bharat's app for daily news and videos

Install App

ವೀರೇಂದ್ರ ಸೆಹ್ವಾಗ್ ಅವರು ‘ರಿಯಲ್ ಹೀರೋ’ ಅಂತ ಕರೆದದ್ದು ಯಾರನ್ನು ಗೊತ್ತಾ…?

Webdunia
ಬುಧವಾರ, 27 ಡಿಸೆಂಬರ್ 2017 (07:14 IST)
ದೆಹಲಿ: ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಬಿಹಾರದ ಮಂಗಲಪುರದ 12 ವರ್ಷದ ಬಾಲಕ ಭೀಮ್ ಯಾದವನನ್ನು ರಿಯಲ್ ಹೀರೋ ಅಂತ ಹೊಗಳಿದ್ದಾರೆ.


ಏಕೆಂದರೆ ಈತ ರೈಲು ಹಳಿ ಮುರಿದಿರುವುದನ್ನು ಕಂಡು ತಾನು ಧರಿಸಿದ್ದ ಕೆಂಪು ಬಣ್ಣದ ಅಂಗಿಯನ್ನು ಕಳಚಿ ರೈಲು ಬರುತ್ತಿರುವ ಕಡೆ ಬೀಸಿ ರೈಲ್ ಅನ್ನು ನಿಲ್ಲಿಸಿ ಭೀಕರವಾದ ಅಪಘಾತವನ್ನು ತಪ್ಪಿಸಿದ್ದ. ಆ ಮುರಿದ ಹಳಿಯ ಮೇಲೆ ರೈಲು ಚಲಿಸಿದ್ದರೆ ಅಪಘಾತವಾಗುವುದು ಗ್ಯಾರಂಟಿ.

ಇಂತಹ ಅನಾಹುತವನ್ನು ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಭೀಮ್ ಯಾದವ್ ನಿಜವಾದ ಹೀರೋ ಎಂದು ವೀರೇಂದ್ರ ಸೆಹ್ವಾಗ್ ಅವರು ಬಾಲಕನ ಫೋಟೋ ಹಾಕಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಮುಂದಿನ ಸುದ್ದಿ
Show comments