Webdunia - Bharat's app for daily news and videos

Install App

ಧೋನಿ ನಿವೃತ್ತಿಯಾಗುವುದೇ ಸರಿ ಎಂದ ವಿವಿಎಸ್ ಲಕ್ಷ್ಮಣ್

Webdunia
ಮಂಗಳವಾರ, 7 ನವೆಂಬರ್ 2017 (09:48 IST)
ಮುಂಬೈ: ಟಿ20 ಮಾದರಿ ಕ್ರಿಕೆಟ್ ನಲ್ಲಿ ಧೋನಿ ಬ್ಯಾಟಿಂಗ್ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅವರು ಈ ಮಾದರಿಯಿಂದ ನಿವೃತ್ತರಾಗುವುದೇ ಒಳಿತು ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

 
ಧೋನಿ ನ್ಯೂಜಿಲೆಂಡ್ ವಿರುದ್ಧ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ನೋಡಿ ಸಾಕಷ್ಟು  ಪರ ವಿರೋಧ ಚರ್ಚೆಗಳು ಆರಂಭವಾಗಿದೆ. ಅವರಿನ್ನು ಯುವ ಕ್ರಿಕೆಟಿಗರಿಗೆ ತಮ್ಮ ಸ್ಥಾನ ಬಿಟ್ಟುಕೊಡಬೇಕು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

ಇದರ ಬೆನ್ನಲ್ಲೇ ಲಕ್ಷ್ಮಣ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಿರು ಮಾದರಿಯಲ್ಲಿ ಯುವ ಕ್ರಿಕೆಟಿಗರಿಗೆ ಅವಕಾಶ ಮಾಡಿಕೊಡಲಿ. ಆದರೆ ಏಕದಿನ ಕ್ರಿಕೆಟ್ ನಲ್ಲಿ ಧೋನಿ ಮುಂದುವರಿಯಬೇಕು ಎಂದು ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಎಸಿಸಿ ಅಧ್ಯಕ್ಷ ನಖ್ವಿ ಕೈಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಭಾರತ

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಮುಂದಿನ ಸುದ್ದಿ
Show comments