Webdunia - Bharat's app for daily news and videos

Install App

ದ್ರಾವಿಡ್ ನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಒಲ್ಲೆ ಎಂದ ವಿವಿಎಸ್ ಲಕ್ಷ್ಮಣ್

Webdunia
ಮಂಗಳವಾರ, 19 ಅಕ್ಟೋಬರ್ 2021 (08:50 IST)
ಮುಂಬೈ: ರಾಹುಲ್ ದ್ರಾವಿಡ್ ರನ್ನು ಟೀಂ ಇಂಡಿಯಾ ಕೋಚ್ ಆಗಿ ನೇಮಿಸಲು ಹೊರಟಿರುವ ಬಿಸಿಸಿಐ ಈಗ  ಅವರು ಮುಖ್ಯಸ್ಥರಾಗಿರುವ ಎನ್ ಸಿಎಗೆ ಮತ್ತೊಬ್ಬರನ್ನು ಕರೆತರಲು ಪ್ರಯತ್ನ ನಡೆಸಿದೆ.


ಈ ನಡುವೆ ಬಿಸಿಸಿಐ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಗೆ ಎನ್ ಸಿಎ ಅಧ‍್ಯಕ್ಷ ಪದವಿ ಸ್ವೀಕರಿಸುವಂತೆ ಮನವಿ ಮಾಡಿದೆ ಎನ್ನಲಾಗಿದೆ. ಆದರೆ ಲಕ್ಷ್ಮಣ್ ಈ ಸ್ಥಾನ ಅಲಂಕರಿಸಲು ನಿರಾಕರಿಸಿದ್ದಾರೆ.

ಸದ್ಯಕ್ಕೆ ಬೆಂಗಾಳ ತಂಡದ ಬ್ಯಾಟಿಂಗ್ ಸಲಹೆಗಾರನಾಗಿ ಮತ್ತು ಐಪಿಎಲ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಸಲಹೆಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಕ್ಷ್ಮಣ್ ಎನ್ ಸಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲು ನಿರಾಕರಿಸಿದ ಹಿನ್ನಲೆಯಲ್ಲಿ ಬಿಸಿಸಿಐ ದ್ರಾವಿಡ್ ಸ್ಥಾನಕ್ಕೆ ಮತ್ತೊಬ್ಬರ ತಲಾಷ್ ಮುಂದುವರಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

IND vs PAK: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ, ಪಾಕಿಸ್ತಾನ ಕ್ರಿಕೆಟ್ ಪಂದ್ಯ: ಎಲ್ಲಿ, ಎಷ್ಟು ಗಂಟೆಗೆ ಇಲ್ಲಿದೆ ವಿವರ

ಹಾಂಗ್ ಕಾಂಗ್ ಮಹಿಳಾ ಕ್ರಿಕೆಟಿಗರಿಗೆ ಸ್ಮೃತಿ ಎಂದರೆ ಎಷ್ಟು ಗೌರವ ಗೊತ್ತಾ

ಹಾಂಗ್ ಕಾಂಗ್ ಬೌಲರ್ ಗಳನ್ನು ಗಲ್ಲಿ ಕ್ರಿಕೆಟ್ ನಂತೆ ಚೆಂಡಾಡಿದ ಸ್ಮೃತಿ ಮಂಧಾನ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments