Webdunia - Bharat's app for daily news and videos

Install App

ನಿವೃತ್ತಿ ಬಗ್ಗೆ ಧೋನಿ ತಮ್ಮ ಬಾಲ್ಯದ ಕೋಚ್ ಗೆ ಹೇಳಿದ್ದೇನು ಗೊತ್ತಾ?

Webdunia
ಬುಧವಾರ, 30 ಆಗಸ್ಟ್ 2017 (08:26 IST)
ರಾಂಚಿ: ಟೀಂ ಇಂಡಿಯಾ ಕಂಡ ಯಶಸ್ವೀ ನಾಯಕ ಧೋನಿ ನಿವೃತ್ತಿ ಬಗ್ಗೆ ಆಗಾಗ ಅವರ ವಿರೋಧಿಗಳು ಪುಕಾರು ಹುಟ್ಟಿಸುತ್ತಿರುತ್ತಾರೆ. ಆದರೆ  ನಿವೃತ್ತಿ ಬಗ್ಗೆ ಸ್ವತಃ ಧೋನಿ ಹೇಳಿದ್ದೇನು ಗೊತ್ತಾ?

 
ಇದನ್ನು ಅವರ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ ಸ್ಮರಿಸಿಕೊಂಡಿದ್ದಾರೆ. ಅಲ್ಲದೆ, ಅವರನ್ನು ತಂಡದಿಂದ ಕಿತ್ತೊಗೆಯುವ ಬಗ್ಗೆ ಕಿಡಿ ಕಾರಿರುವ ‘ಧೋನಿಗೆ ನಿವೃತ್ತಿಯಾಗು ಎಂದು ಯಾರೂ ಹೇಳಬೇಕಿಲ್ಲ. ತನ್ನ ಸಮಯವಾಗಿದೆ ಎಂದರೆ ಆತನೇ ಬೂಟ್ ಕಳಚಿಡುತ್ತಾನೆ’ ಎಂದು ಬ್ಯಾನರ್ಜಿ ತೀಕ್ಷ್ಣವಾಗಿ ಹೇಳಿದ್ದಾರೆ.

‘ಕೆಲವು ದಿನಗಳ ಹಿಂದೆ ಧೋನಿ ನನಗೆ ಕರೆ ಮಾಡಿದ್ದ. ಆಗ ಸಮಯ ಬಂದಾಗ ನಾನೇ ನಿವೃತ್ತಿಯಾಗುತ್ತೇನೆ. ಯಾರಿಗೂ ಕಾಯಲ್ಲ ಎಂದಿದ್ದ’ ಎಂದು ಬ್ಯಾನರ್ಜಿ ಹೇಳಿಕೊಂಡಿದ್ದಾರೆ. ಆತ ಬಯಸಿದ್ದರೆ ಈಗಲೂ ನಾಯಕನಾಗಿಯೇ ಇರಬಹುದಿತ್ತು. ಬೇರೆ ಯಾರಿಗೂ ಅವನನ್ನು ತಡೆಯುವ ಹಕ್ಕಿಲ್ಲ ಎಂದು ಕೋಚ್ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ‘ಧೋನಿ ಭವಿಷ್ಯದ ಬಗ್ಗೆ ಮಾತನಾಡುತ್ತೀರಾ?’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments