Webdunia - Bharat's app for daily news and videos

Install App

ವೀರೇಂದ್ರ ಸೆಹ್ವಾಗ್ ಶಾಲೆಯಲ್ಲಿ ಸಚಿನ್ ತೆಂಡುಲ್ಕರ್ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 6 ಡಿಸೆಂಬರ್ 2016 (11:19 IST)
ನವದೆಹಲಿ: ವೀರೇಂದ್ರ ಸೆಹ್ವಾಗ್ ತಮ್ಮ ತಂದೆಯ ಕನಸಿನ ಕೂಸಾದ ಸೆಹ್ವಾಗ್ ಇಂಟರ್ ನ್ಯಾಷನಲ್ ಸ್ಕೂಲ್ ನಡೆಸುತ್ತಾರೆ. ಇಲ್ಲಿಗೆ ವಿಶೇಷ ಅತಿಥಿಯಾಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಆಗಮಿಸಿದ್ದರು. ಅವರು ಅಲ್ಲೇನು ಹೇಳಿದರು ಗೊತ್ತಾ?

ಜೀವನದಲ್ಲಿ ವೈಫಲ್ಯಗಳನ್ನು ಹೇಗೆ ಎದರಿಸಬೇಕು ಎಂಬುದನ್ನು ಅಲ್ಲಿನ ಮಕ್ಕಳಿಗೆ ಪಾಠ ಹೇಳಿದರು. ವೈಫಲ್ಯಗಳ ಬಗ್ಗೆ ಯೋಚನೆಯನ್ನೇ ಮಾಡಬಾರದು ಎಂದು ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದರು. ತಮ್ಮ ಮಕ್ಕಳಿಗೆ ತಾನೇನು ಸಲಹೆ ಕೊಡುತ್ತೇನೆ ಎನ್ನುವುದನ್ನೂ ಅವರು ಬಿಚ್ಚಿಟ್ಟರು.

“ನಾನು ಅವರಿಗೆ ಹೇಳುತ್ತೇನೆ. ಬೆಳಿಗ್ಗೆ ಎದ್ದಾಗ ನಿಮ್ಮ ಬಳಿ ಎರಡು ಆಯ್ಕೆಗಳಿವೆ. ನಿನ್ನ ಜೀವನದಲ್ಲಿ ಇರುವುದರ ಬಗ್ಗೆ ದೇವರಿಗೆ ಧನ್ಯವಾದ ಹೇಳಬೇಕು ಅಥವಾ ನೀವು ಏನು ಮಾಡಿಲ್ಲ ಎನ್ನುವುದರ ಬಗ್ಗೆ ಕೊರಗುತ್ತಾ ಕೂರಬೇಕು” ಎಂದು ಸಚಿನ್ ಹೇಳಿಕೊಂಡರು.

 ಹೀಗೆ ಲೈವ್ಲಿಯಾಗಿ ಸಾಗಿದ ಈ ಸಂವಾದದ ವಿಡಿಯೋವನ್ನು ಸೆಹ್ವಾಗ್  ಫೇಸ್ ಬುಕ್ ಖಾತೆಯಲ್ಲಿ ಲೈವ್ ಆಗಿ ತೋರಿಸಲಾಗಿತ್ತು.  ಇದು ಭಾರೀ ಹಿಟ್ ಆಗಿದ್ದು ಏಳು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments