Webdunia - Bharat's app for daily news and videos

Install App

ಕಾವೇರಿ ನೀರಿನ ಬಗ್ಗೆ ರವಿಚಂದ್ರನ್ ಅಶ್ವಿನ್ ಹೇಳಿದ್ದೇನು?

Webdunia
ಗುರುವಾರ, 9 ಮಾರ್ಚ್ 2017 (12:03 IST)
ಬೆಂಗಳೂರು: ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಆರ್. ಅಶ್ವಿನ್ ತಮ್ಮ ಮಾತಿನಿಂದಲೇ ಎಲ್ಲರ ಗಮನ ಸೆಳೆದರು. ಅವರು ಹಾಗೆ ಮಾತನಾಡುವುದಕ್ಕೆ ಕಾರಣ ಮಾಜಿ ಕ್ರಿಕೆಟಿಗ ಫಾರುಖ್ ಇಂಜಿನಿಯರ್ ಕೇಳಿದ ತಮಾಷೆಯ ಪ್ರಶ್ನೆ.

 
ಫಾರುಖ್ ಕೇಳಿದ್ದೇನು ಗೊತ್ತೇ? “ಇ. ಪ್ರಸನ್ನ, ಬಿಎಸ್ ಚಂದ್ರಶೇಖರ್ ಅವರಂತಹ ಗ್ರೇಟ್ ಕ್ರಿಕೆಟರ್ ಗಳನ್ನು ಕೊಡುಗೆಯಾಗಿ ನೀಡಿದ ಕರ್ನಾಟಕದ ನೀರಿನಲ್ಲಿ ಅಂತಹ ಸ್ಪೆಷಾಲಿಟಿ ಏನಾದರೂ ಇದೆಯೇ?” ಎಂದು ಕಾಲೆಳೆಯಲು ಪ್ರಯತ್ನಿಸಿದರು.

ಅದಕ್ಕೆ ಅಶ್ವಿನ್ ಕೂಡಾ ಅಷ್ಟೇ ಚೆನ್ನಾಗಿ ಉತ್ತರಿಸಿದರು. “ದಯವಿಟ್ಟು ರಾಜಕೀಯ ಇಲ್ಲಿಗೆ ಎಳೆದು ತರಬೇಡಿ. ಬಹುಶಃ ಇತ್ತೀಚೆಗೆ ತಮಿಳುನಾಡಿಗೆ ಕಾವೇರಿ ನೀರು ಹರಿದು ಬಂದಿತ್ತಲ್ಲ. ಅದಕ್ಕೇ  ಈ ಮ್ಯಾಜಿಕ್ ಆಗುತ್ತಿರಬೇಕು” ಎಂದು ಅಶ್ವಿನ್ ತಮಾಷೆಯಾಗಿ ಉತ್ತರಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments