Webdunia - Bharat's app for daily news and videos

Install App

ಬಿಸಿಸಿಐಗೆ ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಮಾಡಿದ ಮನವಿಯೇನು?

Webdunia
ಶುಕ್ರವಾರ, 5 ಮೇ 2017 (15:52 IST)
ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದಿಲ್ಲ ಎಂದು ಹಠ ಹಿಡಿದಿರುವ ಬಿಸಿಸಿಐಗೆ ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಸಂದೇಶವೊಂದನ್ನು ರವಾನಿಸಿದ್ದಾರೆ.

 
ಟೀಂ ಇಂಡಿಯಾಗೆ 2017 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಬೇಕು ಎಂದು ಮಾಜಿ ಆಟಗಾರರಾದ ರಾಹುಲ್ ದ್ರಾವಿಡ್ ಮತ್ತು ಸಚಿನ್ ತೆಂಡುಲ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಕೋಚ್ ಅನಿಲ್ ಕುಂಬ್ಳೆ ಕೂಡಾ ನಮಗೆ ಆಡಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಆಡಲು ತಂಡ ತಕ್ಷಣವೇ ಘೋಷಿಸಿ ಎಂದು ಬಿಸಿಸಿಐ ಆಡಳಿತಾಧಿಕಾರಿಗಳು ಸೂಚಿಸಿದ ಬೆನ್ನಲ್ಲೇ ಭಾರತದ ಮಾಜಿ ಆಟಗಾರರಿಂದ ಆಡಲು ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

ಕಳೆದ ಬಾರಿಯ ಚಾಂಪಿಯನ್ ಆಗಿರುವ ಭಾರತ ಈ ಬಾರಿ ಆಡದಿದ್ದರೆ, ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವ ಅವಕಾಶ ಕಳೆದುಕೊಳ್ಳಲಿದೆ. ಕುಂಬ್ಳೆ ಮಾತ್ರವಲ್ಲದೆ, ತಂಡದ ಪ್ರಮುಖ ಆಟಗಾರರೆಲ್ಲಾ ಆಡಲು ಅವಕಾಶ ನೀಡುವಂತೆ ಬಿಸಿಸಿಐಗೆ ಒತ್ತಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ.  ಒತ್ತಾಯಕ್ಕೆ ಮಣಿದಾದರೂ, ಭಾರತ ಚಾಂಪಿಯನ್ಸ್ ಟ್ರೋಫಿ ಆಡುತ್ತಾ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

Funny video: ರಿಷಭ್ ಪಂತ್ ಪೆವಿಲಿಯನ್ ಗೆ ಮರಳುವಾಗ ಕೆಎಲ್ ರಾಹುಲ್ ಹೀಗೆ ಮಾಡೋದಾ

ನಿಮ್ಮ ವಿಕೆಟ್ ಏನು ಕೊಹ್ಲಿಗೆ ಡೆಡಿಕೇಷನ್ನಾ ಅಂತ ಕೆಎಲ್ ರಾಹುಲ್ ಟ್ರೋಲ್ ಆಗಿದ್ದೇಕೆ

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

ಮುಂದಿನ ಸುದ್ದಿ
Show comments