Webdunia - Bharat's app for daily news and videos

Install App

ಧೋನಿ, ಯುವರಾಜ್ ಗೆ ನಿರ್ಗಮನದ ಬಾಗಿಲು ತೋರಿಸ್ತಾರಾ ರವಿಶಾಸ್ತ್ರಿ?!

Webdunia
ಗುರುವಾರ, 13 ಜುಲೈ 2017 (10:35 IST)
ಮುಂಬೈ: ಟೀಂ ಇಂಡಿಯಾದ ಹೊಸ ಕೋಚ್ ಆಗಿ ಆಯ್ಕೆಯಾದ ರವಿಶಾಸ್ತ್ರಿ ಮುಂದಿನ ವಿಶ್ವಕಪ್ ವರೆಗೆ ಕೋಚ್ ಆಗಿ ಮುಂದುವರಿಯಲಿದ್ದಾರೆ. ಹೀಗಾಗಿ ಹಿರಿಯ ಆಟಗಾರರ ಬಗೆಗೆ ಅವರ ನಿಲುವು ಏನಿರಬಹುದೆಂದು ಚರ್ಚೆಗಳು ಪ್ರಾರಂಭವಾಗಿದೆ.


ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ರವಿಶಾಸ್ತ್ರಿ ಈ ಬಗ್ಗೆ ನಾನು ಈಗಾಗಲೇ ಏನೂ ಆಲೋಚನೆ ಮಾಡಿಲ್ಲ. ನಾನು ಈಗಷ್ಟೇ ಕೋಚ್ ಹುದ್ದೆಗೆ ಆಯ್ಕೆಗೊಂಡಿದ್ದೇನೆ. ಮುಂದಿನ ಯೋಜನೆ ಹಾಕಿಕೊಳ್ಳುವ ಮೊದಲು ನಾಯಕ ವಿರಾಟ್ ಕೊಹ್ಲಿಯೊಂದಿಗೆ ಚರ್ಚಿಸಬೇಕಿದೆ ಎಂದಿದ್ದಾರೆ.

ಕಳೆದ 12 ತಿಂಗಳಲ್ಲಿ ತಂಡದಲ್ಲಿ ಏನಾಗಿದೆ ಎಂದು ನನಗೆ ಗೊತ್ತಿಲ್ಲ. ಮುಂದಿನ ನನ್ನ  ಅವಧಿಯನ್ನು ಹೊಸದಾಗಿ ಆರಂಭಿಸುತ್ತೇನೆ ಎಂದಿರುವ ರವಿಶಾಸ್ತ್ರಿ ಹೊಸ ತಂಡದಲ್ಲಿ ಹಿರಿಯ ಧೋನಿ ಮತ್ತು ಯುವರಾಜ್ ಗೆ ಯಾವ ಸ್ಥಾನ ನೀಡಲಿದ್ದಾರೆ ಎನ್ನುವುದು ಇದೀಗ ಎಲ್ಲರ ಕುತೂಹಲವಾಗಿದೆ. ಈ ಮೊದಲು ರಾಹುಲ್ ದ್ರಾವಿಡ್ ಧೋನಿ ಮತ್ತು ಯುವರಾಜ್ 2019 ರ ವಿಶ್ವಕಪ್ ವೇಳೆಗೆ ತಮ್ಮ ಭವಿಷ್ಯವೇನೆಂದು ನಿರ್ಧರಿಸಬೇಕೆಂದು ಸೂಚನೆ ನೀಡಿದ್ದರು. ಅವರೀಗ ಕೆಲವು ನಿರ್ದಿಷ್ಟ ಸರಣಿಗೆ ಬ್ಯಾಟಿಂಗ್ ಕೋಚ್ ಆಯ್ಕೆಯಾಗಿರುವುದರಿಂದ ಈ ಇಬ್ಬರು ಹಿರಿಯ ಆಟಗಾರರ ಭವಿಷ್ಯ ತೂಗುಯ್ಯಾಲೆಯಲ್ಲಿದೆ.

ಇದನ್ನೂ ಓದಿ.. ಅರ್ಥಪೂರ್ಣವಾಯಿತು ಶಿವರಾಜ್ ಕುಮಾರ್ ಹುಟ್ಟುಹಬ್ಬ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments