Webdunia - Bharat's app for daily news and videos

Install App

ಗಂಗೂಲಿ ಕಾಮೆಂಟರಿ ಮಾಡುತ್ತಿದ್ದರೆ ಎದುರಾಳಿಗಳಿಗೆ ಕೋಚ್ ಬೇಕಾಗಿಲ್ಲ!

Webdunia
ಶುಕ್ರವಾರ, 28 ಜೂನ್ 2019 (09:59 IST)
ಲಂಡನ್: ಭಾರತ ಆಡುವ ಪಂದ್ಯಗಳಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಕಾಮೆಂಟರಿ ಮಾಡುತ್ತಿದ್ದರೆ ಎದುರಾಳಿಗಳಿಗೆ ಕೋಚ್ ಗಳ ಅಗತ್ಯವೇ ಇರದು!


ಹೀಗಂತ ಟ್ವಿಟರಿಗರು ಈಗ ಲೇವಡಿ ಮಾಡುತ್ತಿದ್ದಾರೆ. ಕಾರಣ ಕಾಮೆಂಟರಿ ಮಾಡುವ ಗಂಗೂಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡುವುದು ಹೇಗೆಂದು ಕರಾರುವಾಕ್ ಆಗಿ ಹೇಳುತ್ತಲೇ ಇರುತ್ತಾರೆ. ವಿಪರ್ಯಾಸವೆಂದರೆ ಗಂಗೂಲಿ ಹಾಗೆ ಹೇಳಿದ ಮರುಕ್ಷಣವೇ ಟೀಂ ಇಂಡಿಯಾ ವಿಕೆಟ್ ಕಳೆದುಕೊಳ್ಳುತ್ತದೆ.

ನಿನ್ನೆ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾರನ್ನು ಕಟ್ಟಿ ಹಾಕುವುದು ಹೇಗೆ ಎಂದು ಗಂಗೂಲಿ ವಿವರಿಸುತ್ತಿದ್ದರು. ರೋಹಿತ್ ಗೆ ವಿಕೆಟ್ ಆಸುಪಾಸಿನಲ್ಲೇ ಬಾಲ್ ಎಸೆಯುತ್ತಿದ್ದರೆ ಅವರ ವಿಕೆಟ್ ಕೀಳಬಹುದು ಎಂದು ಗಂಗೂಲಿ ಹೇಳಿದ್ದೇ ತಡ ವಿಂಡೀಸ್ ಬೌಲರ್ ಹೀಗೇ ಬಾಲ್ ಎಸೆದು ರೋಹಿತ್ ವಿಕೆಟ್ ಕಬಳಿಸಿದ್ದರು. ಇದನ್ನು ನೋಡಿ ರೋಹಿತ್ ಅಭಿಮಾನಿಗಳು ಗಂಗೂಲಿಯನ್ನು ಲೇವಡಿ ಮಾಡಿದ್ದಾರೆ. ಇದು ಕಾಕತಾಳೀಯವೇ ಇರಬಹುದು. ಆದರೆ ಗಂಗೂಲಿ ಮಾತ್ರ ರೋಹಿತ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು ನಿಜ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮುಂದಿನ ಸುದ್ದಿ
Show comments