ಗಂಗೂಲಿ ಕಾಮೆಂಟರಿ ಮಾಡುತ್ತಿದ್ದರೆ ಎದುರಾಳಿಗಳಿಗೆ ಕೋಚ್ ಬೇಕಾಗಿಲ್ಲ!

Webdunia
ಶುಕ್ರವಾರ, 28 ಜೂನ್ 2019 (09:59 IST)
ಲಂಡನ್: ಭಾರತ ಆಡುವ ಪಂದ್ಯಗಳಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಕಾಮೆಂಟರಿ ಮಾಡುತ್ತಿದ್ದರೆ ಎದುರಾಳಿಗಳಿಗೆ ಕೋಚ್ ಗಳ ಅಗತ್ಯವೇ ಇರದು!


ಹೀಗಂತ ಟ್ವಿಟರಿಗರು ಈಗ ಲೇವಡಿ ಮಾಡುತ್ತಿದ್ದಾರೆ. ಕಾರಣ ಕಾಮೆಂಟರಿ ಮಾಡುವ ಗಂಗೂಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡುವುದು ಹೇಗೆಂದು ಕರಾರುವಾಕ್ ಆಗಿ ಹೇಳುತ್ತಲೇ ಇರುತ್ತಾರೆ. ವಿಪರ್ಯಾಸವೆಂದರೆ ಗಂಗೂಲಿ ಹಾಗೆ ಹೇಳಿದ ಮರುಕ್ಷಣವೇ ಟೀಂ ಇಂಡಿಯಾ ವಿಕೆಟ್ ಕಳೆದುಕೊಳ್ಳುತ್ತದೆ.

ನಿನ್ನೆ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾರನ್ನು ಕಟ್ಟಿ ಹಾಕುವುದು ಹೇಗೆ ಎಂದು ಗಂಗೂಲಿ ವಿವರಿಸುತ್ತಿದ್ದರು. ರೋಹಿತ್ ಗೆ ವಿಕೆಟ್ ಆಸುಪಾಸಿನಲ್ಲೇ ಬಾಲ್ ಎಸೆಯುತ್ತಿದ್ದರೆ ಅವರ ವಿಕೆಟ್ ಕೀಳಬಹುದು ಎಂದು ಗಂಗೂಲಿ ಹೇಳಿದ್ದೇ ತಡ ವಿಂಡೀಸ್ ಬೌಲರ್ ಹೀಗೇ ಬಾಲ್ ಎಸೆದು ರೋಹಿತ್ ವಿಕೆಟ್ ಕಬಳಿಸಿದ್ದರು. ಇದನ್ನು ನೋಡಿ ರೋಹಿತ್ ಅಭಿಮಾನಿಗಳು ಗಂಗೂಲಿಯನ್ನು ಲೇವಡಿ ಮಾಡಿದ್ದಾರೆ. ಇದು ಕಾಕತಾಳೀಯವೇ ಇರಬಹುದು. ಆದರೆ ಗಂಗೂಲಿ ಮಾತ್ರ ರೋಹಿತ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು ನಿಜ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments