Webdunia - Bharat's app for daily news and videos

Install App

ಅಭಿಮಾನಿಗೆ ದೇವರು ವಿಶೇಷ ಕರೆ ಕೊಟ್ಟಿದ್ದು ಯಾಕೆ?

Webdunia
ಶನಿವಾರ, 10 ಡಿಸೆಂಬರ್ 2016 (10:10 IST)
ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಅವರ ಅಪ್ಪಟ ಅಭಿಮಾನಿ ಸುಧೀರ್ ಗೌತಮ್. ಎಂದರೆ ಯಾರಿಗೂ ಪಕ್ಕನೆ ಗೊತ್ತಾಗಲ್ಲ. ಆದರೆ ಭಾರತ ಆಡುವ ಪ್ರತೀ ಪಂದ್ಯದಲ್ಲೂ ಮೈ ತುಂಬಾ ತ್ರಿವರ್ಣ ಧ್ವಜದ ಬಣ್ಣ ಬಳಿದುಕೊಂಡು, ಶಂಖ ಊದುವ ವ್ಯಕ್ತಿಯನ್ನು ಎಲ್ಲರಿಗೂ ಗೊತ್ತಿರುತ್ತದೆ.

ಅವರೇ ಸುಧೀರ್ ಗೌತಮ್. ಅವರು ಅಪ್ಪಟ ತೆಂಡುಲ್ಕರ್ ಅಭಿಮಾನಿ. ತೆಂಡುಲ್ಕರ್ ನಿವೃತ್ತಿಯಾದ ಮೇಲೂ ಭಾರತ ತಂಡವನ್ನು ಮೈದಾನದಲ್ಲಿ ಪ್ರೋತ್ಸಾಹಿಸುವುದನ್ನು ಬಿಟ್ಟಿಲ್ಲ. ಆದರೆ ಮುಂಬೈ ಟೆಸ್ಟ್ ಪಂದ್ಯದ ಮೊದಲ ದಿನ ಮೈದಾನದಲ್ಲಿ ಕಾಣಿಸಿಕೊಳ್ಳಲಿಲ್ಲ.

ಕಾರಣ ಏನು ಎಂದು ಕೇಳಿದ್ದಕ್ಕೆ ಅವರು ಹೇಳಿದ್ದು, ದೇವರು ಕರೆದಾಗ ಹೋಗಲೇಬೇಕು ಎಂದು. ಅಸಲಿಗೆ ತೆಂಡುಲ್ಕರ್ ತಮ್ಮ ಅಪ್ಪಟ ಅಭಿಮಾನಿಯನ್ನು ತಾವು ಪಾಲುದಾರಾಗಿರುವ ಬ್ಯಾಡ್ಮಿಂಟನ್ ತಂಡದ ಪ್ರಚಾರಕ್ಕೆ ಬೆಂಗಳೂರಿಗೆ ಕರೆಸಿಕೊಂಡಿದ್ದರು. ಸಚಿನ್ ರನ್ನು ಕ್ರಿಕೆಟ್ ನ ದೇವರೆಂದೇ ತಿಳಿದುಕೊಂಡಿರುವ ಸುಧೀರ್ ಈ ಮಾತು ಹೇಳಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments