Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಎ ಪ್ಲಸ್ ಗ್ರೇಡ್ ಐಡಿಯಾ ಕೊಟ್ಟವರಾರು ಗೊತ್ತಾ?

Webdunia
ಶುಕ್ರವಾರ, 9 ಮಾರ್ಚ್ 2018 (09:47 IST)
ನವದೆಹಲಿ: ಬಿಸಿಸಿಐ ಮೊನ್ನೆಯಷ್ಟೇ ಟೀಂ ಇಂಡಿಯಾ ಕ್ರಿಕೆಟಿಗರಿಗೆ ವಾರ್ಷಿಕ ಗುತ್ತಿಗೆ ಪ್ರಕಟಿಸಿತ್ತು. ಈ ಬಾರಿ ಎಲ್ಲಾ ಮಾದರಿಯ ಕ್ರಿಕೆಟ್ ಆಡುವ ಆಟಗಾರರಿಗಾಗಿ ಎ ಪ್ಲಸ್ ಗ್ರೇಡ್ ನೀಡಿದೆ.

ಈ ಉನ್ನತ ದರ್ಜೆಯ ಗ್ರೇಡ್ ನಿಂದ ಧೋನಿಯನ್ನು ಹೊರಗಿಡಲಾಗಿದೆ. ಹೀಗಾಗಿ ಧೋನಿ ಅಭಿಮಾನಿಗಳು ಬೇಸರಿಸಿಕೊಂಡಿದ್ದರು. ಇದಕ್ಕೆ ಬಿಸಿಸಿಐ ಸುಪ್ರೀಂಕೋರ್ಟ್ ನೇಮಿಸಿದ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರೈ ಸ್ಪಷ್ಟನೆ ನೀಡಿದ್ದಾರೆ.

‘ಟೀಂ ಇಂಡಿಯಾ ಕ್ರಿಕೆಟಿಗರಿಗೆ ಎ ಪ್ಲಸ್ ಗ್ರೇಡ್ ಮಾಡಬೇಕು ಎಂದು ಐಡಿಯಾ ಕೊಟ್ಟವರೇ ಕೊಹ್ಲಿ ಮತ್ತು ಧೋನಿ. ಎಲ್ಲಾ ಮಾದರಿಯ ಕ್ರಿಕೆಟ್ ಆಡುವವರಿಗೆ ಎ ಪ್ಲಸ್ ದರ್ಜೆ ನೀಡಬೇಕು’ ವೇತನ ಪರಿಷ್ಕರಣೆ ಮನವಿ ಸಂದರ್ಭ ಹೇಳಿಕೊಂಡಿದ್ದರು ವಿನೋದ್ ರೈ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

ಮುಂದಿನ ಸುದ್ದಿ
Show comments