Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಎ ಪ್ಲಸ್ ಗ್ರೇಡ್ ಐಡಿಯಾ ಕೊಟ್ಟವರಾರು ಗೊತ್ತಾ?

Webdunia
ಶುಕ್ರವಾರ, 9 ಮಾರ್ಚ್ 2018 (09:47 IST)
ನವದೆಹಲಿ: ಬಿಸಿಸಿಐ ಮೊನ್ನೆಯಷ್ಟೇ ಟೀಂ ಇಂಡಿಯಾ ಕ್ರಿಕೆಟಿಗರಿಗೆ ವಾರ್ಷಿಕ ಗುತ್ತಿಗೆ ಪ್ರಕಟಿಸಿತ್ತು. ಈ ಬಾರಿ ಎಲ್ಲಾ ಮಾದರಿಯ ಕ್ರಿಕೆಟ್ ಆಡುವ ಆಟಗಾರರಿಗಾಗಿ ಎ ಪ್ಲಸ್ ಗ್ರೇಡ್ ನೀಡಿದೆ.

ಈ ಉನ್ನತ ದರ್ಜೆಯ ಗ್ರೇಡ್ ನಿಂದ ಧೋನಿಯನ್ನು ಹೊರಗಿಡಲಾಗಿದೆ. ಹೀಗಾಗಿ ಧೋನಿ ಅಭಿಮಾನಿಗಳು ಬೇಸರಿಸಿಕೊಂಡಿದ್ದರು. ಇದಕ್ಕೆ ಬಿಸಿಸಿಐ ಸುಪ್ರೀಂಕೋರ್ಟ್ ನೇಮಿಸಿದ ಆಡಳಿತ ಮಂಡಳಿ ಮುಖ್ಯಸ್ಥ ವಿನೋದ್ ರೈ ಸ್ಪಷ್ಟನೆ ನೀಡಿದ್ದಾರೆ.

‘ಟೀಂ ಇಂಡಿಯಾ ಕ್ರಿಕೆಟಿಗರಿಗೆ ಎ ಪ್ಲಸ್ ಗ್ರೇಡ್ ಮಾಡಬೇಕು ಎಂದು ಐಡಿಯಾ ಕೊಟ್ಟವರೇ ಕೊಹ್ಲಿ ಮತ್ತು ಧೋನಿ. ಎಲ್ಲಾ ಮಾದರಿಯ ಕ್ರಿಕೆಟ್ ಆಡುವವರಿಗೆ ಎ ಪ್ಲಸ್ ದರ್ಜೆ ನೀಡಬೇಕು’ ವೇತನ ಪರಿಷ್ಕರಣೆ ಮನವಿ ಸಂದರ್ಭ ಹೇಳಿಕೊಂಡಿದ್ದರು ವಿನೋದ್ ರೈ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments