Webdunia - Bharat's app for daily news and videos

Install App

ಧೋನಿ ನಂತರ ಭಾರತ ತಂಡದ ವಿಕೆಟ್ ಕೀಪರ್ ಯಾರು?

Webdunia
ಮಂಗಳವಾರ, 9 ಮೇ 2017 (10:00 IST)
ಮುಂಬೈ: ಧೋನಿಗೆ 35 ವರ್ಷ. ನಾಯಕ ಸ್ಥಾನದಿಂದ ನಿವೃತ್ತಿ ಪಡೆದಿದ್ದಾರೆ. ಇನ್ನು ಅವರ ಕ್ರಿಕೆಟ್ ವೃತ್ತಿ ಬದುಕು ಎಷ್ಟು ದಿನ ಮುಂದುವರಿಯುತ್ತದೆ ಎಂದು ಗೊತ್ತಿಲ್ಲ. ಹಾಗಿರುವಾಗ ಭಾರತ ತಂಡದ ಭವಿಷ್ಯದ ಕೀಪರ್ ಯಾರು?

 
ಈ ಪ್ರಶ್ನೆಗೆ ಆಯ್ಕೆಗಾರರ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಉತ್ತರಿಸಿದ್ದಾರೆ. ‘ರಿಷಬ್ ಪಂತ್ ಪ್ರತಿಭಾವಂತ ಕೀಪರ್ ಕಮ್ ಬ್ಯಾಟ್ಸ್ ಮನ್. ಅವರು ಧೋನಿ ಸ್ಥಾನವನ್ನು ತುಂಬಬಲ್ಲರು. ಅವರು ಈಗ ಆಡುತ್ತಿರುವ ರೀತಿ ಗಮನಸಿದರೆ ಭವಿಷ್ಯದ ವಿಕೆಟ್ ಕೀಪರ್ ಆಗಬಲ್ಲರು. ನಮಗೆ ಬೇಕಾಗಿರುವುದೂ ಅಂತಹದ್ದೇ ಆಟಗಾರ’ ಎಂದಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ರಿಷಬ್ ಸ್ಥಾನ ಪಡೆದಿಲ್ಲ. ಆದರೆ ಧೋನಿ ನಂತರ ಅವರೇ ಭವಿಷ್ಯದ ಕೀಪರ್ ಎಂದಿದ್ದಾರೆ ಪ್ರಸಾದ್. ಅಂತಿಪ್ಪ ಭವಿಷ್ಯದ ಸ್ಟಾರ್ ನನ್ನು ಈ ಸರಣಿಗೆ ಆಯ್ಕೆ ಮಾಡಿಲ್ಲವೆಂದು ಚಿಂತೆ ಮಾಡಬೇಕಾಗಿಲ್ಲ.

ರಿಷಬ್ ಒಬ್ಬ ಉತ್ತಮ ವಿಕೆಟ್ ಕೀಪರ್ ಆಗಿ ಬೆಳೆಯಲು ಬೇಕಾದ ಎಲ್ಲಾ ಪ್ರೋತ್ಸಾಹ, ಸೌಲಭ್ಯವನ್ನು ನೀಡುವುದಾಗಿ ಯುವ ಆಟಗಾರನಿಗೆ ಪ್ರಸಾದ್ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments