Webdunia - Bharat's app for daily news and videos

Install App

ಗೌತಮ್ ಗಂಭೀರ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗದಿರಲು ಕಾರಣ ಯಾರು?!

Webdunia
ಮಂಗಳವಾರ, 9 ಮೇ 2017 (07:50 IST)
ಮುಂಬೈ: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದ ಘೋಷಣೆಯಾಗಿದೆ. ಹಾಗಿದ್ದೂ ಇನ್ ಫಾರ್ಮ್ ಬ್ಯಾಟ್ಸ್ ಮನ್ ಗೌತಮ್ ಗಂಭೀರ್ ರನ್ನು ಕಡೆಗಣಿಸಲಾಗಿದೆ. ಇದಕ್ಕೆ ಕಾರಣ ಯಾರು?

 
ಹೀಗೊಂದು ಪ್ರಶ್ನೆ ಗೌತಿ ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಪ್ರಕಾರ ಇದು ಭಾರತ ತಂಡದ ಪ್ರಭಾವಿ ಆಟಗಾರನೊಬ್ಬನ ವೈಯಕ್ತಿಕ ಒಣ ಪ್ರತಿಷ್ಠೆಯ ಪರಿಣಾಮವಂತೆ.

ಟೀಂ ಇಂಡಿಯಾದಲ್ಲಿ ಪ್ರಭಾವಿ ಸ್ಥಾನದಲ್ಲಿದ್ದುಕೊಂಡು, ತಮ್ಮ ವೈಯಕ್ತಿಕ ಹಿತಾಸಕ್ತಿಗಳಿಂದಾಗಿ ಗಂಭೀರ್ ಗೆ ಸ್ಥಾನ ನೀಡದೇ ಇರಲು ಆ ಆಟಗಾರ ಸಫಲರಾಗಿದ್ದಾರೆ ಎಂದು ಗಂಭೀರ್ ಅಭಿಮಾನಿಗಳು ಆರೋಪಿಸಿದ್ದಾರೆ.

ಐಪಿಎಲ್ ನಲ್ಲಿ ಈ ಬಾರಿ ಅತ್ಯಧಿಕ ರನ್ ಗಳಿಸಿದ ಗಂಭೀರ್ ಗೆ ಒಂದು ಅವಕಾಶ ಸಿಗಬೇಕಿತ್ತು ಎಂಬುದು ಅಭಿಮಾನಿಗಳ ಆಕ್ಷೇಪ. ಅಷ್ಟೊಂದು ಉತ್ತಮವಾಗಿ ಆಡದ ಶಿಖರ್ ಧವನ್ ಮತ್ತು ಮನೀಶ್ ಪಾಂಡೆಗೆ ಯಾಕೆ ಸ್ಥಾನ ನೀಡಬೇಕಿತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments