Webdunia - Bharat's app for daily news and videos

Install App

ಗೌತಮ್ ಗಂಭೀರ್ ಟೀಂ ಇಂಡಿಯಾಕ್ಕೆ ಆಯ್ಕೆಯಾಗದಿರಲು ಕಾರಣ ಯಾರು?!

Webdunia
ಮಂಗಳವಾರ, 9 ಮೇ 2017 (07:50 IST)
ಮುಂಬೈ: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದ ಘೋಷಣೆಯಾಗಿದೆ. ಹಾಗಿದ್ದೂ ಇನ್ ಫಾರ್ಮ್ ಬ್ಯಾಟ್ಸ್ ಮನ್ ಗೌತಮ್ ಗಂಭೀರ್ ರನ್ನು ಕಡೆಗಣಿಸಲಾಗಿದೆ. ಇದಕ್ಕೆ ಕಾರಣ ಯಾರು?

 
ಹೀಗೊಂದು ಪ್ರಶ್ನೆ ಗೌತಿ ಅಭಿಮಾನಿಗಳು ಕೇಳುತ್ತಿದ್ದಾರೆ. ಅವರ ಪ್ರಕಾರ ಇದು ಭಾರತ ತಂಡದ ಪ್ರಭಾವಿ ಆಟಗಾರನೊಬ್ಬನ ವೈಯಕ್ತಿಕ ಒಣ ಪ್ರತಿಷ್ಠೆಯ ಪರಿಣಾಮವಂತೆ.

ಟೀಂ ಇಂಡಿಯಾದಲ್ಲಿ ಪ್ರಭಾವಿ ಸ್ಥಾನದಲ್ಲಿದ್ದುಕೊಂಡು, ತಮ್ಮ ವೈಯಕ್ತಿಕ ಹಿತಾಸಕ್ತಿಗಳಿಂದಾಗಿ ಗಂಭೀರ್ ಗೆ ಸ್ಥಾನ ನೀಡದೇ ಇರಲು ಆ ಆಟಗಾರ ಸಫಲರಾಗಿದ್ದಾರೆ ಎಂದು ಗಂಭೀರ್ ಅಭಿಮಾನಿಗಳು ಆರೋಪಿಸಿದ್ದಾರೆ.

ಐಪಿಎಲ್ ನಲ್ಲಿ ಈ ಬಾರಿ ಅತ್ಯಧಿಕ ರನ್ ಗಳಿಸಿದ ಗಂಭೀರ್ ಗೆ ಒಂದು ಅವಕಾಶ ಸಿಗಬೇಕಿತ್ತು ಎಂಬುದು ಅಭಿಮಾನಿಗಳ ಆಕ್ಷೇಪ. ಅಷ್ಟೊಂದು ಉತ್ತಮವಾಗಿ ಆಡದ ಶಿಖರ್ ಧವನ್ ಮತ್ತು ಮನೀಶ್ ಪಾಂಡೆಗೆ ಯಾಕೆ ಸ್ಥಾನ ನೀಡಬೇಕಿತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

Test Crickte: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಮತ್ತೊಂದು ಬದಲಾವಣೆ ಸುದ್ದಿ

TATA IPL 2025: ಕ್ರಿಕೆಟ್ ಪ್ರಿಯರಿಗೆ ಗುಡ್‌ನ್ಯೂಸ್‌

Virat Kohli: ಮಾರ್ಚ್ 17 ಕ್ಕೆ ಚಿನ್ನಸ್ವಾಮಿ ಮೈದಾನದಲ್ಲಿ ಅಭಿಮಾನಿಗಳಿಂದ ಕೊಹ್ಲಿಗೆ ಸರ್ಪ್ರೈಸ್

ಮುಂದಿನ ಸುದ್ದಿ
Show comments