Webdunia - Bharat's app for daily news and videos

Install App

ವೀರೇಂದ್ರ ಸೆಹ್ವಾಗ್ ಎಂದರೆ ಬಿಸಿಸಿಐಗೆ ಭಯ ಯಾಕೆ ಗೊತ್ತಾ?

Webdunia
ಶುಕ್ರವಾರ, 30 ಜೂನ್ 2017 (12:21 IST)
ಮುಂಬೈ: ವೀರೇಂದ್ರ ಸೆಹ್ವಾಗ್ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕವಾದರೆ? ಅವರಿಗೆ ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಅವರ ಬೆಂಬಲವೂ ಇದೆ. ಹಾಗಿದ್ದರೂ ಬಿಸಿಸಿಐಗೆ ಅವರೆಂದರೆ ಏನೋ ಭಯವಂತೆ!

 
ಸೆಹ್ವಾಗ್ ಕೋಚ್ ಆಗಿ ಆಯ್ಕೆಯಾದರೂ ಬಿಸಿಸಿಐಗೆ ತಲೆನೋವು ಯಾಕೆ? ಅಷ್ಟಕ್ಕೂ ಸೆಹ್ವಾಗ್ ಕಿರಿಕ್ ಪಾರ್ಟಿಯಾ? ಬೇರೇನೂ ಇಲ್ಲ. ಅವರ ಬಾಯಿ ಸುಮ್ಮನೇ ಇರುವುದಿಲ್ಲ ಎನ್ನುವುದಿಲ್ಲ ಎನ್ನುವುದೇ ಚಿಂತೆ.

ಏನೇ ವಿಷಯಗಳಿರಲಿ. ಭಾರತ ತಂಡ ಸೋಲಲಿ, ಗೆಲ್ಲಲಿ, ಅವರು ಏನಾದರೊಂದು ವಿಡಂಬನಾತ್ಮಕ ಟ್ವೀಟ್ ಮಾಡುತ್ತಿರುತ್ತಾರೆ. ಅದೇ ರೀತಿ ಕೋಚ್ ಆದ ಮೇಲೂ ಭಾರತ ತಂಡದ ವಿಚಾರಗಳನ್ನೆಲ್ಲಾ ಬಹಿರಂಗಪಡಿಸಿಬಿಟ್ಟರೇ ಎನ್ನುವುದೇ ಬಿಸಿಸಿಐನ ಕೆಲವರ ಚಿಂತೆ. ಒಂದು ವೇಳೆ ಅವರನ್ನು ಸಲಹಾ ಸಮಿತಿ ಆಯ್ಕೆ ಮಾಡಿದರೂ, ಬಾಯ್ಮುಚ್ಚಿ ಕೂರಲು ತಾಕೀತು ಮಾಡಬಹುದು ಎಂದು ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments